ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ


Team Udayavani, Jul 28, 2021, 1:13 PM IST

Govt closely monitoring situation in Kishtwar, Kargil following cloudbursts: PM Modi

ನವ ದೆಹಲಿ : ಭಾರಿ ಮೇಘಸ್ಫೋಟ ಸಂಭವಿಸಿದ ನಂತರ ಕಾರ್ಗಿಲ್‌ ನ ಕಿಶ್ಟ್‌ ವಾರ್‌ ನಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಾಧ್ಯತೆಗಳುಳ್ಳ ಎಲ್ಲಾ ನೆರವುಗಳನ್ನು ಪೀಡಿತ ಪ್ರದೇಶಗಳಿಗೆ ನೀಡಲಾಗುತ್ತಿದೆ. ಎಲ್ಲರ ಹಿತ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್

ಇನ್ನು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಮೇಘ ಸ್ಪೋಟದಿಂದ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಜಮ್ಮು ಕಾಶ್ಮೀರದ  ಕಿಶ್ಟ್‌ ವಾರ್‌ ಪ್ರದೇಶಗಳಲ್ಲಿ ನಡೆದ ಮೇಘ ಸ್ಫೋಟದ ಕಾರಣದಿಂದಾಗಿ ಹಲವಾರು ಮನೆಗಳು ಧರಾಶಾಯಿಯಾಗಿದ್ದು, ಆ ಪರಿಣಾಮವಾಗಿ ಕೆಲವರು ಮೃತಪಟ್ಟಿರುವುದಾಗಿ ವರದಿಯಾಗಿವೆ. ಈಗಾಗಲೇ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಮಾರು  25 ಮಂದಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಇಂದು(ಬುಧವಾರ, ಜುಲೈ 28) ಮುಂಜಾನೆ 4.30 ರ ಸುಮಾರಿಗೆ ಡಚ್ಚನ್ ತಹಸಿಲ್‌ ನ ಹೊಂಜಾರ್ ಗ್ರಾಮದಲ್ಲಿ ಮೇಘ ಸ್ಪೋಟ ಸಂಭವಿಸಿದ್ದು, ಪೊಲೀಸರು, ಸೇನೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ ಡಿ ಆರ್‌ ಎಫ್) ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಡ್ ಲಕ್: ಟೋಕಿಯೋದಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟ ಬಸ್‌ ಚಾಲಕನ ಮಗಳು ಪ್ರಣತಿ ನಾಯಕ್

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.