ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ


Team Udayavani, Nov 16, 2022, 6:30 AM IST

ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ

ನವದೆಹಲಿ: ಹೆಚ್ಚು ವರ್ಗೀಕರಣ ಇರುವ ಪ್ರವಾಸಿ ವಾಹನಗಳು, ಕಡಿಮೆ ಪ್ರಯಾಣಿಕರ ಸಾಗಿಸುವ ವಾಹನಗಳಿಗೆ ಪರವಾನಗಿ ಶುಲ್ಕ ಇಳಿಕೆ ಸೇರಿದಂತೆ ಹಲವಾರು ಸುಧಾರಣಾವಾದಿ ಕರಡು ನಿಯಮಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕರಡು ನಿಯಮಗಳನ್ನು ಪ್ರಕಟಿಸಿದೆ.

ಹೊಸ ನಿಯಮಗಳಿಗೆ ಅಂಗೀಕಾರ ದೊರಕಿದಲ್ಲಿ ಅಖಿಲ ಭಾರತ ಪ್ರವಾಸಿ ವಾಹನ (ಪರವಾನಗಿ )ನಿಯಮಗಳು 2021ರ ಬದಲಾಗಿ ಜಾರಿಯಾಗಲಿದೆ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ.

ಪ್ರವಾಸಿ ಕ್ಷೇತ್ರದ ಉದ್ದಿಮೆದಾರರು ಮತ್ತು ಇತರರು ಕೇಂದ್ರ ಸರ್ಕಾರದ ಹೊಸ ಪ್ರಸ್ತಾಪಕ್ಕೆ ಆಕ್ಷೇಪಗಳು ಅಥವಾ ಸಲಹೆಗಳನ್ನು ಆಹ್ವಾನಿಸಲಾಗಿದೆ. ಅದನ್ನು Joint Secretary (MVL), Ministry of Road Transport and Highways, Transport Bhawan, Parliament Street, New Delhi- 110001 ಅಂಚೆ ಮೂಲಕ, ಇ-ಮೇಲ್‌ [email protected].ಗೆ ಕಳುಹಿಸಬೇಕು ಎಂದೂ ತಿಳಿಸಿದೆ.

ಉದ್ದೇಶಿತ ಬದಲಾವಣೆಗಳು ಹೀಗಿವೆ:
– ಪ್ರವಾಸಿ ವಾಹನಗಳಿಗೆ ಅಖಿಲ ಭಾರತ ವ್ಯಾಪ್ತಿಯಲ್ಲಿ ಪರವಾನಗಿ ನೀಡುವ ವಿಧಾನದಲ್ಲಿ ಸರಳತೆ ಅನುಸರಿಸಲು ಒತ್ತು. ದೇಶಕ್ಕೆ ಅನ್ವಯವಾಗುವಂತೆ ಪ್ರವಾಸಿ ವಾಹನಗಳಿಗೆ ಪರವಾನಗಿ ನೀಡುವ ನೀಡುವ ಅಂಶ ಸ್ವತಂತ್ರವಾಗಿ ಇರಿಸಲಾಗಿದೆ.
– ಹತ್ತಕ್ಕಿಂತ ಕಡಿಮೆ ಮಂದಿ ಪ್ರಯಾಣಿಸುವ ವಾಹನಗಳಿಗೆ ಪರವಾನಗಿ ನೀಡುವಾಗ ಪರವಾನಗಿ ಶುಲ್ಕ ಇಳಿಕೆ ಮಾಡುವ ಪ್ರಸ್ತಾಪ. ಇದರಿಂದಾಗಿ ಸಣ್ಣ ಪ್ರಮಾಣದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಆರ್ಥಿಕವಾಗಿ ನೆಮ್ಮದಿ ಸಿಗಲಿದೆ.
– ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ. ಇದರಿಂದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಹೆಚ್ಚಿನ ವೆಚ್ಚ ಇಲ್ಲದೆ ನಿರ್ವಹಣೆಗೆ ಅನುಕೂಲ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.