![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 15, 2019, 3:46 PM IST
ಹೊಸದಿಲ್ಲಿ : ಜಾರ್ಖಂಡ್ ನಲ್ಲಿ ಈಚೆಗೆ ಐವರು ಪೊಲೀಸರನ್ನು ಬಲಿಪಡೆದಿರುವ ನಕ್ಸಲ್ ಪಿಡುಗನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸಲು ಕೇಂದ್ರ ಸರಕಾರ ಹೊಸ ಕರಡು ನೀತಿಯನ್ನು ಸಿದ್ಧಪಡಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಹೇಳಿದೆ.
ಜಾರ್ಖಂಡ್-ಬಂಗಾಲ ಗಡಿ ಸಮೀಪದ ಸೆರಾಯ್ಕೇಲಾ-ಖರ್ಸವಾನ್ ನಿನ್ನೆ ಶುಕ್ರವಾರ ಮಾವೋ ಉಗ್ರರು ಹೊಂಚು ದಾಳಿ ನಡೆಸಿ ಐವರು ಪೊಲೀಸರನ್ನು ಬಲಿಪಡೆದ ಕೃತ್ಯ ಖಂಡನಾರ್ಹ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಇಂದು ಶನಿವಾರ ಹೇಳಿದರು.
ನಕ್ಸಲ್ವಾದದ ಹೇಡಿತನದ ಮುಖ ಜಾರ್ಖಂಡ್ನಲ್ಲೀಗ ವ್ಯಾಪಿಸುತ್ತಿದೆ; ದೇಶದ ಸರಕಾರ ನಕ್ಸಲ್ ಪಿಡುಗನ್ನು ಮಟ್ಟ ಹಾಕಲು ಹೊಸ ಕರಡು ನೀತಿಯನ್ನು ಸಿದ್ಧಪಡಿಸಬೇಕಿದೆ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.