GPS ಆಧರಿತ ಟೋಲ್‌: 10000 ಕೋಟಿ ಲಾಭ…? ಸಚಿವ ನಿತಿನ್‌ ಗಡ್ಕರಿ ಹೇಳಿದ್ದೇನು?


Team Udayavani, Jun 27, 2024, 9:23 AM IST

GPS ಆಧರಿತ ಟೋಲ್‌: 10000 ಕೋಟಿ ಲಾಭ…? ಸಚಿವ ನಿತಿನ್‌ ಗಡ್ಕರಿ ಹೇಳಿದ್ದೇನು?

ಹೊಸದಿಲ್ಲಿ: ಉಪಗ್ರಹ ಆಧಾರಿತ ಟೋಲ್‌ ಸಂಗ್ರಹದಿಂದ ಹೆದ್ದಾರಿ ಪ್ರಾಧಿಕಾರಕ್ಕೆ 10 ಸಾವಿರ ಕೋಟಿ ರೂ. ಲಾಭವಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಜಿಪಿಎಸ್‌ ಆಧಾರಿತ ಟೋಲಿಂಗ್‌ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ದೇಶಾದ್ಯಂತ ವರ್ಷಾಂತ್ಯದಲ್ಲಿ ಗ್ಲೋಬಲ್‌ ನ್ಯಾವಿಗೇಶನ್‌ ಸೆಟಲೈಟ್‌ ಸಿಸ್ಟಮ್‌ (ಜಿಎನ್‌ಎಸ್‌ಎಸ್‌) ಜಾರಿಗೊಳ್ಳಲಿದೆ. ಇದರಿಂದ ಪ್ರಾಧಿಕಾರಕ್ಕೆ ದಾಖಲೆಯ ಪ್ರಮಾಣದಲ್ಲಿ ಟೋಲ್‌ ಸಂಗ್ರಹವಾಗಲಿದೆ ಎಂದು ತಿಳಿಸಿದ್ದಾರೆ.

ಏನಿದು ಜಿಎನ್‌ಎಸ್‌ಎಸ್‌?: ಜಿಎನ್‌ಎಸ್‌ಎಸ್‌ ವ್ಯವಸ್ಥೆಯಲ್ಲಿ ವಾಹನಗಳಿಗೆ ಜಿಪಿಎಸ್‌ ಯಂತ್ರ ಅಳವಡಿಸಲಾಗಿರುತ್ತದೆ. ಉಪಗ್ರಹದೊಂದಿಗೆ ಸಂಪರ್ಕ ಹೊಂದುವ ಜಿಪಿಎಸ್‌ ಯಂತ್ರಗಳು ವಾಹನ ಯಾವ ಟೋಲ್‌ನಿಂದ ಹೆದ್ದಾರಿಗೆ ಪ್ರವೇಶಿಸಿದೆ ಹಾಗೂ ಎಲ್ಲಿಂದ ನಿರ್ಗಮಿಸಿದೆ ಎಂಬುದನ್ನು ದಾಖಲಿಸುತ್ತದೆ. ಅದರನುಸಾರ ನೇರವಾಗಿ ಬ್ಯಾಂಕ್‌ ಖಾತೆಯಿಂದ ಟೋಲ್‌ ಕಡಿತ ವಾಗುತ್ತದೆ. ಈ ಮೊದಲು ಟೋಲ್‌ ದಾಟಿ ಸ್ವಲ್ಪ ದೂರ ಹೋದರೂ ಪೂರ್ತಿ ಹಣ ನೀಡಬೇಕಾಗಿತ್ತು. ನೂತನ ವ್ಯವಸ್ಥೆಯಿಂದ ಹಣ ಹಾಗೂ ಸಮಯ ಎರಡೂ ಉಳಿತಾಯವಾಗಲಿದೆ.

ಟಾಪ್ ನ್ಯೂಸ್

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Jaishankar

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddddd

Delhi ಮುಂಗಾರಿನ ಅಬ್ಬರ: ಮೃತರ ಸಂಖ್ಯೆ 14ಕ್ಕೆ ಏರಿಕೆ

Jaishankar

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

J-P-Nadda

BJP ಅಧ್ಯಕ್ಷ: ಮತ್ತೆ ನಡ್ಡಾ ಅವಧಿ ವಿಸ್ತರಣೆ?

ED

ED ಯಿಂದ ಸಿಪಿಎಂ ಪಕ್ಷದ ಆಸ್ತಿ ಜಪ್ತಿ

1-wqeqwewq

Modi ಹೇಳುವುದೇ ಒಂದು, ಮಾಡೋದೊಂದು: ಸೋನಿಯಾ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

1-ddddd

Delhi ಮುಂಗಾರಿನ ಅಬ್ಬರ: ಮೃತರ ಸಂಖ್ಯೆ 14ಕ್ಕೆ ಏರಿಕೆ

Jaishankar

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

J-P-Nadda

BJP ಅಧ್ಯಕ್ಷ: ಮತ್ತೆ ನಡ್ಡಾ ಅವಧಿ ವಿಸ್ತರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.