![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಗ್ರಾಮ ಸ್ವರಾಜ್ ಅಭಿಯಾನ ಮುನ್ನಡೆ
Team Udayavani, Apr 15, 2018, 7:00 AM IST
![39.jpg](https://www.udayavani.com/wp-content/uploads/2018/04/15/39.jpg)
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ರೂಪಿಸಿರುವ ನಾನಾ ಯೋಜನೆಗಳ ಬಗ್ಗೆ ಹಳ್ಳಿಗಳಲ್ಲಿರುವ ಎಸ್ಸಿ, ಎಸ್ಟಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದಾಗಿ, ಕೇಂದ್ರ ಸರಕಾರ ಆಯೋಜಿಸಿರುವ “ಗ್ರಾಮ ಸ್ವರಾಜ್ ಅಭಿಯಾನ’ ದೇಶದೆಲ್ಲೆಡೆ ಆರಂಭವಾಗಿದ್ದು, ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇಂದ್ರ ಸರಕಾರದ ಸುಮಾರು ಒಂದು ಸಾವಿರ ಅಧಿಕಾರಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಬಿಜೆಪಿಯೂ ಇದಕ್ಕೆ ಸಾಥ್ ನೀಡಿದೆ.
ಮೇ 8ರೊಳಗೆ 26 ರಾಜ್ಯಗಳ 20,844 ಹಳ್ಳಿಗಳನ್ನು ಯಶಸ್ವಿಯಾಗಿ ತಲುಪುವ ಗುರಿ ಹೊಂದಿರುವ ಈ ಯೋಜನೆಯಿಂದ ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ಹಾಗೂ ಪಶ್ಚಿಮ ಬಂಗಾಳವನ್ನು ಹೊರಗಿಡಲಾಗಿದೆ. ಈ ವಿಶೇಷ ಅಭಿಯಾನದ ರೂಪು ರೇಷೆಗಳನ್ನು ಕೇಂದ್ರ ಸಂಪುಟದ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ವಿನ್ಯಾಸಗೊಳಿಸಿದ್ದು, 2011ರ ಜನಗಣತಿಯ ಪ್ರಕಾರ, ಯಾವ ಗ್ರಾಮಗಳಲ್ಲಿ ಶೇ. 50ಕ್ಕಿಂತ ಹೆಚ್ಚು ಎಸ್ಸಿ, ಎಸ್ಟಿ ಜನಸಂಖ್ಯೆ ಇರುವುದೋ ಆ ಹಳ್ಳಿಗಳಿಗೆ ಈ ಅಭಿಯಾನದ ವೇಳೆ ಮೊದಲ ಆದ್ಯತೆ ನೀಡಲಾಗಿದೆ.
ಅಭಿಯಾನದ ಹೈಲೈಟ್ಸ್
ಸಂಪುಟ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ಸಿದ್ಧಗೊಳಿಸಿರುವ ರೂಪುರೇಷೆಗಳಂತೆಯೇ ಅಭಿಯಾನ.
ಉಜ್ವಲ, ಸೌಭಾಗ್ಯ, ಜನ ಧನ್, ಮಿಷನ್ ಇಂದ್ರಧನುಷ್, ಜೀವನ್ ಜ್ಯೋತಿ ಭೀಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು.
ಚುನಾವಣೆ ಹೊಸ್ತಿಲಲ್ಲಿರುವ ಬಂಗಾಳ, ಕರ್ನಾಟಕದಲ್ಲಿ ಈ ಅಭಿಯಾನವಿಲ್ಲ.
ಅಭಿಯಾನ ನಡೆಯಲಿರುವ 26 ರಾಜ್ಯಗಳ ಪ್ರತಿಯೊಂದು ಜಿಲ್ಲಾ ಕೇಂದ್ರದ ಉಪ ನಿರ್ದೇಶಕರು ಅಥವಾ ಇಲಾಖಾ ಕಾರ್ಯದರ್ಶಿಗೆ ಅಭಿಯಾನದ ಹೊಣೆ.
50% ಗ್ರಾಮಗಳಲ್ಲಿ, ಜಿಲ್ಲೆಗಳಲ್ಲಿನ ಜನಸಂಖ್ಯೆಯಲ್ಲಿ ಎಸ್ಸಿ, ಎಸ್ಟಿಗಳ ಪ್ರಮಾಣ (2011ರ ಜನಗಣತಿ ಪ್ರಕಾರ)
1000 ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿರುವ ಕೇಂದ್ರ ಸರಕಾರದ ಅಧಿಕಾರಿಗಳ ಸಂಖ್ಯೆ
21048 ಅಭಿಯಾನ ನಡೆಯಲಿರುವ ಗ್ರಾಮಗಳ ಸಂಖ್ಯೆ
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.