Gujarat: ಮಳೆಯಿಂದ ನಲುಗಿದ ಬಳಿಕ ಈಗ ಅಸ್ನಾ ಸೈಕ್ಲೋನ್ ಭೀತಿ!
Team Udayavani, Aug 31, 2024, 2:08 AM IST
ಅಹ್ಮದಾಬಾದ್: ಧಾರಾಕಾರ ಮಳೆಯಿಂದ ತತ್ತರಿ ಸಿರುವಂತೆಯೇ ಗುಜರಾತ್ಗೆ ಈಗ ಚಂಡ ಮಾರುತದ ಭೀತಿ ಉಂಟಾಗಿದೆ. ಗುಜರಾತ್ನ ಕಛ ಜಿಲ್ಲೆಯ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅದು ಚಂಡಮಾರುತವಾಗಿ ರೂಪಾಂತರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 1976ರ ಆಗಸ್ಟ್ ಬಳಿಕ ಅಂದರೆ 48 ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರಸಕ್ತದ ಆಗಸ್ಟ್ನಲ್ಲಿ ಚಂಡ ಮಾರುತ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಎಂದು ರಾಜ್ಯ ಸರಕಾರ ಸೂಚಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಪಾಕಿಸ್ಥಾನ ಸರಕಾರ “ಅಸ್ನಾ’ ಎಂಬ ಹೆಸರು ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ
Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ
Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ
Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್
‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.