Gujarat ಕಛ್ ನಲ್ಲಿ ವಿಚಿತ್ರ ಜ್ವರ: 13 ಮಂದಿ ಸಾವು; ಜನರಲ್ಲಿ ಆತಂಕ
Team Udayavani, Sep 9, 2024, 6:49 AM IST
ಹೊಸದಿಲ್ಲಿ: ಭಾರೀ ಮಳೆಯಿಂದ ನಲುಗಿದ್ದ ಗುಜರಾತ್ನ ಕಛ್ ಜಿಲ್ಲೆಯಲ್ಲಿ ಇದೀಗ ನಿಗೂಢ ಖಾಯಿಲೆಯೊಂದು ತಲೆಯಿತ್ತಿದ್ದು 13 ಮಂದಿ ಸಾವಿಗೀಡಾಗಿದ್ದಾರೆ. ಜ್ವರ, ನೆಗಡಿ ಕೆಮ್ಮು ಮತ್ತು ನ್ಯುಮೋನಿಯಾಗಳು ಈ ಖಾಯಿಲೆಯ ಲಕ್ಷಣಗಳಾಗಿದ್ದು, ರೋಗಿಗಳ ರೋಗ ನಿರೋಧಕ ಶಕ್ತಿ ಕುಂದಿದ್ದು, ಶ್ವಾಸಕೋಶ ಮತ್ತು ಯಕೃತ್ತುಗಳು ಹಾನಿಯಾಗಿವೆ.
ಕೆಲವು ಹಿರಿಯ ನಾಗರಿಕರು ಜ್ವರ ಬಂದ 2 ದಿನಗಳಲ್ಲಿ ಅಸುನೀಗಿದ್ದಾರೆ. ರವಿವಾರ ಸಾಂದ್ರೊ ಗ್ರಾಮದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಆರೋಗ್ಯ ಇಲಾಖೆಯು ರೋಗದ ಮೂಲ ಪತ್ತೆಗೆ ಸ್ಯಾಂಪಲ್ಗಳನ್ನು ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದು, ವಿವಿಧ ವೈದ್ಯ ತಂಡಗಳು ರೋಗ ಪತ್ತೆ ಮತ್ತು ನಿಯಂತ್ರಣಕ್ಕಾಗಿ ಕಛ್ ಗೆ ಆಗಮಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Scheme: ದಂಡ ಸಹಿತ ಪಾನ್-ಆಧಾರ್ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!
RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.