ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್
Team Udayavani, May 4, 2024, 2:26 AM IST
ಕೋಲ್ಕತಾ: ಮ್ಮ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ ಬೆನ್ನಲ್ಲೇ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಶ್ಚಿಮ ಬಂಗಾಲ ರಾಜ್ಯಪಾಲ ಸಿ.ವಿ. ಆನಂದ ಬೋಸ್, “ಇದು ವ್ಯವಸ್ಥಿತ ಪಿತೂರಿ’ ಎಂದು ಆಪಾದಿಸಿದ್ದಾರೆ.
“ನಿಮ್ಮ ಪೂರ್ವಯೋಜಿತ ದಾಳಿಗಾಗಿ ಎದುರು ನೋಡುತ್ತಿದ್ದೇನೆ. ದಯವಿಟ್ಟು ಗುಂಡು ಹಾರಿಸಿ’ ಎಂದು ತಮ್ಮ ವಿರುದ್ಧದ ದೂರಿನ ಹಿಂದಿರು ವವರನ್ನು ಗುರಿಯಾಗಿಸಿ ಹೇಳಿದ್ದಾರೆ.ಇದು ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ದುರುದ್ದೇಶದ ಕೊನೆಯ ಅಸ್ತ್ರವಾಗಿದೆ. ಇವುಗಳಿಗೆಲ್ಲ ಸಿದ್ಧನಾಗಿಯೇ ನಾನು ಪಶ್ಚಿಮ ಬಂಗಾಲಕ್ಕೆ ಬಂದಿದ್ದೇನೆ. ಇಂಥ ರಾಜಕೀಯ ಪ್ರೇರಿತ ದಾಳಿಗಳಿಗೆಲ್ಲ ನಾನು ಹೆದರುವುದಿಲ್ಲ. ಸತ್ಯ ಗೆಲ್ಲಲಿದೆ. ರಾಜಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿ ರುವ ಸಿಬಂದಿ ಈ ರೀತಿಯ ರಾಜಕೀಯ ಪ್ರೇರಿತ ದುಷ್ಟ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.