Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ


Team Udayavani, Oct 11, 2024, 7:25 AM IST

1-hari

ಹೊಸದಿಲ್ಲಿ: ಹರಿಯಾಣ ವಿಧಾನಸಭೆಗೆ ಹೊಸದಾಗಿ ನೇಮಕವಾದ 90 ಶಾಸಕರಲ್ಲಿ 86 ಮಂದಿ ಕೋಟ್ಯಧಿಪತಿಗಳು ಎಂದು ಎಡಿಆರ್‌(ಅಸೋಸಿಯೇಶನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾರ್ಮ್ಸ್ ) ವರದಿ ತಿಳಿಸಿದೆ. ಅಲ್ಲದೇ ಇವರಲ್ಲಿ 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ ಎಂದೂ ಹೇಳಿದೆ.

ವಿಧಾನಸಭೆಯಲ್ಲಿ ಜಯಗಳಿಸಿದ 90 ಮಂದಿ ಶಾಸಕರು ಸಲ್ಲಿಸಿದ್ದ ಅಫಿದವಿತ್‌ ಆಧರಿಸಿ ಈ ವರದಿ ತಯಾರಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೋಟ್ಯಧಿಪತಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. 2019ರಲ್ಲಿ ಶೇ.93ರಷ್ಟು ಕೋಟ್ಯಧಿಪತಿಗಳಿದ್ದರು. ಹಾಲಿ ಶಾಸಕರಲ್ಲಿ ಶೇ.44ರಷ್ಟು ಜನರ ಆಸ್ತಿ 10 ಕೋಟಿ ರೂ.ಗೂ ಅಧಿಕವಿದ್ದು, ಶೇ.2.2ರಷ್ಟು ಮಂದಿಯ ಆಸ್ತಿ ಮಾತ್ರ 20 ಕೋಟಿ ರೂ. ದಾಟಿದೆ. ಪಕ್ಷವಾರು ಗಮನಿಸಿದರೆ ಬಿಜೆಪಿಯ ಶೇ.96ರಷ್ಟು, ಕಾಂಗ್ರೆಸ್‌ನ ಶೇ.95ರಷ್ಟು, ಐಎನ್‌ಎಲ್‌ಡಿ, ಪಕ್ಷೇತರ ಶಾಸಕ­ರಲ್ಲಿ ಶೇ.100ರಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದಾರೆ.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

1-asean

India-ASEAN ಗಟ್ಟಿಗೊಳಿಸಲು ಮೋದಿ 10 ಅಂಶದ ಪ್ಲಾನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.