Haryana: ವಿವಿಧ ನೇಮಕಾತಿಯಲ್ಲಿ ಅಗ್ನಿವೀರರಿಗೆ 10% ಮೀಸಲು: ಹರಿಯಾಣ ಘೋಷಣೆ


Team Udayavani, Jul 18, 2024, 8:00 AM IST

Haryana: ವಿವಿಧ ನೇಮಕಾತಿಯಲ್ಲಿ ಅಗ್ನಿವೀರರಿಗೆ 10% ಮೀಸಲು: ಹರಿಯಾಣ ಘೋಷಣೆ

ಚಂಡೀಗಢ: “ಅಗ್ನಿಪಥ ಯೋಜನೆ’ಯ ಕುರಿತು ಸಾಕಷ್ಟು ಅಸಮಾಧಾನ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಹರಿಯಾಣ ರಾಜ್ಯ ಸರಕಾರವು, ಕಾನ್‌ಸ್ಟೆಬಲ್‌, ಅರಣ್ಯ ಸಂರಕ್ಷಕರು, ಜೈಲ್‌ ವಾರ್ಡನ್‌ಗಳ ನೇಮಕಾತಿಯಲ್ಲಿ ಶೇ.10 ಮೀಸಲಾತಿಯನ್ನು ಅಗ್ನಿವೀರ ರಿಗೆ ನೀಡಲು ಮುಂದಾಗಿದೆ. ಈ ವರ್ಷದ ಅಕ್ಟೋಬರ್‌- ನವೆಂಬರ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ಕಾರಣಕ್ಕಾಗಿಯೇ ಈ ಮೀಸಲಾತಿಯನ್ನು ಪ್ರಕಟಿಸಿದೆ ಎಂದು ವಿಶ್ಲೇಷಿಸ ಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಅವರು, “ಒಂದು ವೇಳೆ ಅಗ್ನಿವೀರರು ತಮ್ಮ ಸ್ವಂತ ಉದ್ಯೋಗ ಆರಂಭಿಸಲು ಮುಂದಾದರೆ ಅವರಿಗೆ ಬಡ್ಡಿರಹಿತವಾಗಿ 5 ಲಕ್ಷ ರೂ. ಸಾಲವನ್ನು ಸರಕಾರ ಒದಗಿಸಲಿದೆ” ಎಂದು ಹೇಳಿದರು.

ಕಾನ್‌ಸ್ಟೆಬಲ್‌, ಮೈನಿಂಗ್‌ ಗಾರ್ಡ್‌, ಅರಣ್ಯ ಸಂರಕ್ಷಕರು, ಜೈಲ್‌ ವಾರ್ಡನ್‌ ಮತ್ತು ವಿಶೇಷ ಪೊಲೀಸ್‌ ಅಧಿಕಾರಿಗಳ ನೇರ ನೇಮಕಾತಿ ವೇಳೆ ಅಗ್ನಿವೀರರಿಗೆ ಶೇ.10 ಮೀಸಲಾತಿಯನ್ನು ನೀಡಲಾಗುವುದು. ಹಾಗೆಯೇ, ಗ್ರೂಪ್‌ ಸಿ ಮತ್ತು ಡಿ ನೇಮಕಾತಿ ಸಂಬಂಧ ವಯೋಮಾನ ಸಡಿಲಿಕೆಯನ್ನು ನೀಡಲಾಗುವುದು. ಹಾಗಿದ್ದೂ ಅಗ್ನಿವೀರರ ಮೊದಲ ಬ್ಯಾಚಿನ ವಯೋಮಾನ ಸಡಿಲಿಕೆ 5 ವರ್ಷಗಳವರೆಗೆ ಇರಲಿದೆ. ಜತೆಗೆ ಶೇ.5ರಷ್ಟು ಮೀಸಲಾತಿಯೂ ಸಿಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಗ್ನಿವೀರರನ್ನು ನೇಮಕ ಮಾಡುವ ಕೈಗಾರಿಕೆಗೆ ಸಬ್ಸಿಡಿ
ಯಾವ ಕೈಗಾರಿಕೆಯು ಅಗ್ನಿವೀರರನ್ನು ತಿಂಗಳಿಗೆ 30 ಸಾವಿರ ಸಂಬಳಕ್ಕೆ ನೇಮಕ ಮಾಡಿಕೊಳ್ಳುತ್ತದೆಯೋ ಅಂಥ ಕೈಗಾರಿಕೆಗೆ ವಾರ್ಷಿಕ 60 ಸಾವಿರ ಸಬ್ಸಿಡಿ ನೀಡಲಾಗು ವುದು. ಜತೆಗೆ ಅಗ್ನಿವೀರರಿಗೆ ಆದ್ಯತೆ ಮೇರೆಗೆ ಶಸ್ತ್ರಾಸ್ತ್ರ ಹೊಂದಲು ಅನುಮತಿ ಕೊಡ ಲಾಗುವುದು ಎಂದು ಸೈನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ

1-wqeewqewq

Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್

1-MOdi

‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.