![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 6, 2024, 2:21 PM IST
ಹುಬ್ಬಳ್ಳಿ: ಕೋವಿಡ್ ಹಗರಣದ ಕುರಿತಾಗಿ ಏಕಾಏಕಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವ ಮೂಲಕ ಮುಖ್ಯಮಂತ್ರಿಯವರು ದ್ವೇಷದ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಶುಕ್ರವಾರ ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಯ ಹಾಲಗಂಬ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿರುವ ಸರ್ಕಾರ, ತನಿಖೆ ದಾರಿ ತಪ್ಪಿಸಲು ಇಂತಹ ಕೆಲಸಗಳಿಗೆ ಮುಂದಾಗಿದೆ. ಯಾವುದೇ ತನಿಖೆಗೂ ಬಿಜೆಪಿ ಸಿದ್ದವಿದೆ. ಸರ್ಕಾರದ ಬೆದರಿಕೆ ತಂತ್ರಗಳಿಗೆ ಜಗ್ಗುವುದಿಲ್ಲ. ಮುಡಾ ಹಗರಣದಲ್ಲಿ ಆರೋಪ ಬಂದ ಕೂಡಲೇ ಸಿಎಂ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಮನೆ ಮೂರು ಬಾಗಿಲು ಎನ್ನುವಂತಾಗಿದೆ ಎಂದರು.
ಮಹದಾಯಿ ವಿಚಾರದಲ್ಲಿ ರಾಜ್ಯದ ಪರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶಕ್ತಿ ಮೀರಿ ಯತ್ನಿಸುತ್ತಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ ಅವರು ಕರ್ನಾಟಕಕ್ಕೆ ಮಹದಾಯಿಯ ಹನಿ ನೀರು ನೀಡುವುದಿಲ್ಲ ಎಂದು ಗೋವಾದಲ್ಲಿ ಹೇಳಿದ್ದನ್ನು ಮರೆಯಬಾರದು ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.