![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 13, 2023, 11:56 PM IST
ಹೊಸದಿಲ್ಲಿ : ಖಾಸಗಿ ಮತ್ತು ಸರಕಾರಿ ವಲ ಯಗಳು ವಿಭಿನ್ನವಾಗಿ ಚಿಂತನೆ ನಡೆಸಬೇಕು. ಜಗತ್ತಿನ ಅರ್ಥ ವ್ಯವಸ್ಥೆಯಲ್ಲಿ ಮುಂದು ವರಿಯಲು, ಅವಕಾಶಗಳನ್ನು ಬಳಸಿ ಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕೇಂದ್ರ ಬಜೆಟ್ಗೆ ಮುಂಚಿತವಾಗಿ ನೀತಿ ಆಯೋಗ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ರೊಂದಿಗೆ ನಡೆಸಿದ ಸಂವಾದದಲ್ಲಿ ಮೋದಿ ಈ ವಿಚಾರ ಪ್ರಸ್ತಾವಿಸಿದರು. ದೇಶದ ಆರ್ಥಿಕತೆಯ ವೇಗ ಹೆಚ್ಚಿಸಲು ಅನು ಸರಿಸಬಹುದಾದ ಕ್ರಮಗಳು ಕುರಿತು ಸಲಹೆ ಹಾಗೂ ಮಾರ್ಗಗಳನ್ನು ಚರ್ಚಿಸ ಲಾಗಿದೆ. ಸರಕಾರಿ ಹಾಗೂ ಖಾಸಗಿ ಕ್ಷೇತ್ರ ಪರಿಧಿಯಾಚೆಗೆ ಯೋಚಿಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.