ಅಜಂ ಖಾನ್‌ ಹೆಸರು ಹೇಳಿದ್ರೆ ಸ್ನಾನ ಮಾಡಬೇಕಾದೀತು :ಶಿವರಾಜ್‌ ಚೌಹಾಣ್


Team Udayavani, Feb 14, 2017, 12:15 PM IST

Shivraj Chouhan-700.jpg

ಕಾನ್ಪುರ : ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಹೆಸರನ್ನು ಉಚ್ಚರಿಸಿದ ಮಾತ್ರಕ್ಕೆ ನಾನು ಮತ್ತೆ ಸ್ನಾನ ಮಾಡಬೇಕಾದೀತು ಎಂದು ಅತ್ಯಂತ ಪ್ರಖರ ದಾಳಿ ಮಾಡುವ ಮೂಲಕ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಚೌಹಾಣ್‌ ಅವರು ವಿವಾದವನ್ನು ಸೃಷ್ಟಿಸಿದ್ದಾರೆ.

“ಅಜಂ ಖಾನ್‌ ಹೆಸರನ್ನು ಉಚ್ಚರಿಸಿದ ಮಾತ್ರಕ್ಕೆ ನಾನು ಸ್ನಾನ ಮಾಡಬೇಕಾದೀತು. ಉತ್ತರ ಪ್ರದೇಶ ಸರಕಾರ ಕೋಮು ನೆಲೆಯಲ್ಲಿ ಕೆಲಸ ಮಾಡುತ್ತದೆ ಮತ್ತು ಅಂತೆಯೇ ತಾರತಮ್ಯ ಎಸಗುತ್ತದೆ. ವೋಟ್‌ ಬ್ಯಾಂಕ್‌ ಸೃಷ್ಟಿಸಲು ಅದು ತುಷ್ಟೀಕರಣದ ರಾಜಕೀಯ ನಡೆಸುತ್ತಿದೆ; ಹಾಗಾಗಿಯೇ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯು ಅತ್ಯಂತ ಕಳಪೆಯಾಗಿದೆ’ ಎಂದು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಾನ್ಪುರದ ಸೀಸಾಮೌ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಹೇಳಿದರು. 

“ಮಧ್ಯಪ್ರದೇಶದಲ್ಲಾದರೆ ಸರಕಾರವು ಎಲ್ಲರಿಗೂ ನ್ಯಾಯ ಎನ್ನುವ ತತ್ವದ ಮೇಲೆ ಕೆಲಸ ಮಾಡುತ್ತಿದೆ; ಅಲ್ಲಿ ನಾವು ಕೋಮು ನೆಲೆಯಲ್ಲಿ ಆಡಳಿತ ನಡೆಸುವುದಿಲ್ಲ; ಹಾಗಾಗಿ ತಾರತಮ್ಯ, ತುಷ್ಟೀಕರಣದ ಮಾತೇ ಇಲ್ಲ; ಒಟ್ಟಂದದಲ್ಲಿ ರಾಜ್ಯದಲ್ಲಿ ಕಾನೂನಿನ ಆಡಳಿತೆ ಇದೆ’ ಎಂದು ಚೌಹಾಣ್‌ ಹೇಳಿದರು. 

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಚೌಹಾಣ್‌, ಹಾಗಾದಲ್ಲಿ ಉತ್ತರ ಪ್ರದೇಶವು ಬಿಜೆಪಿ ಸರಕಾರವಿರುವ ಇತರ ರಾಜ್ಯಗಳಂತೆ ಸರ್ವಾಂಗೀಣ ಅಭಿವೃದ್ಧಿಯನ್ನು ಕಾಣಲಿದೆ ಎಂದು ಹೇಳಿದರು. 

ಕಾನ್ಪುರ ಒಂದು ಬೃಹತ್‌ ಕೈಗಾರಿಕಾ ನಗರಿಯಾದರೂ ಇಲ್ಲಿ ಈಗಲೂ ವಿಮಾನ ನಿಲ್ದಾಣ ಇಲ್ಲ; ಆದರೆ ಕೇವಲ ಒಂದು ಪಟ್ಟಣವಾಗಿರುವ ಹಾಗೂ ಅಖೀಲೇಶ್‌ ಯಾದವ್‌ ಅವರ ಪೂರ್ವಜರ ಊರಾಗಿರುವ ಸೈಪಾಯಿಗೆ ತನ್ನದೇ ಆದ ವಿಮಾನ ನಿಲ್ದಾಣವಿದೆ; ಸಮಾಜವಾದಿ ಪಕ್ಷ ತನ್ನ ಕುಟುಂಬದವರು ಮತ್ತು ತನ್ನ ಜಾತಿಯವರ ಕಲ್ಯಾಣಕ್ಕೆ ಆದ್ಯತೆ ನೀಡಿದೆಯೇ ಹೊರತು ಒಟ್ಟಾರೆ ಜನಕಲ್ಯಾಣಕ್ಕೆ ಆದ್ಯತೆ ನೀಡಿಲ್ಲ ಎಂದು ಚೌಹಾಣ್‌ ಟೀಕಿಸಿದರು. 

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.