
ರಾಮ್ದೇವ್ ಬದುಕಿನ ಪುಸ್ತಕ ಪ್ರಕಟನೆ, ಮಾರಾಟಕ್ಕೆ ಹೈಕೋರ್ಟ್ ತಡೆ
Team Udayavani, May 10, 2018, 5:47 PM IST

ಹೊಸದಿಲ್ಲಿ : ಪ್ರಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ದಿಲ್ಲಿ ಹೈಕೋರ್ಟ್ ರಿಲೀಫ್ ನೀಡಿರುವ ಒಂದು ವಿದ್ಯಮಾನದಲ್ಲಿ ನ್ಯಾಯಾಲಯವು ಬಾಬಾ ಬದುಕಿನ ಕುರಿತಾದ ಪುಸ್ತಕವೊಂದರ ಪ್ರಕಟನೆ ಮತ್ತು ಮಾರಾಟಕ್ಕೆ ಈ ಹಿಂದೆ ನೀಡಲಾಗಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮತ್ತೆ ಊರ್ಜಿತಗೊಳಿಸಿದೆ.
ಬಾಬಾ ರಾಮ್ ದೇವ್ ಅವರ ಬದುಕಿನ ಕುರಿತ ಈ ಪುಸ್ತಕದಲ್ಲಿ ಮಾನಹಾನಿಕರ ವಿವರಗಳ ಇವೆ ಎನ್ನಲಾಗಿದೆ.
ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಬಾಬಾ ಪುಸ್ತಕ ಪ್ರಕಟನೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ತೆರವುಗೊಳಿಸಿದ್ದರು. ಇದೀಗ ದಿಲ್ಲಿ ಹೈಕೋರ್ಟ್ ಅದನ್ನು ಮತ್ತೆ ಊರ್ಜಿತಗೊಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.