![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 26, 2020, 4:29 PM IST
ಗುವಾಹಟಿ: ಅಸ್ಸಾಂ ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರಸಿದ್ದ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಬಹುತೇಕ ಮುಳುಗಡೆಯಾಗಿದೆ.
ಕಾಜಿರಂಗ ಸಂರಕ್ಷಿತಾರಣ್ಯದಲ್ಲಿ ಪ್ರವಾಹದ ಕಾರಣ ಈವರೆಗೆ 129 ವನ್ಯಮೃಗಗಳು ಸಾವನ್ನಪ್ಪಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಅಸ್ಸಾಂ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ 26.38 ಲಕ್ಷ ಜನರು ಬಾಧಿತರಾಗಿದ್ದಾರೆ. ಪ್ರವಾಹ ಕಾರಣದಿಂದ ರಾಜ್ಯದಲ್ಲಿ ಇದುವರೆಗೆ 97 ಮಂದಿ ಪ್ರವಾಹದಲ್ಲಿ ಮೃತಪಟ್ಟಿದ್ದಾರೆ. ಭೂಕುಸಿತದ ಕಾರಣದಿಂದ 26 ಮಂದಿ ಮರಣ ಹೊಂದಿದ್ದಾರೆ.
ಖಡ್ಗಮೃಗಳ ಆವಾಸ ಸ್ಥಾನ ಎಂದೇ ಕರೆಯಲ್ಪಡುವ ಕಾಜಿರಂಗ ರಕ್ಷಿತಾರಣ್ಯ ಪ್ರವಾಹದಿಂದ ಭಾರಿ ಸಂಕಷ್ಟ ಎದುರಿಸುತ್ತಿದೆ. ಇದುವರೆಗೆ 14 ಖಡ್ಗಮೃಗಗಳು, ಐದು ಕಾಡೆಮ್ಮೆಗಳು, ಎಂಡು ಕಾಡುಹಂದಿಗಳು, ಎರಡು ಜೌಗು ಜಿಂಕೆ, 95 ಹಾಗ್ ಜಿಂಕೆಗಳು, ಮೂರು ಮುಳ್ಳು ಹಂದಿಗಳು, ಒಂದು ಸಾಂಬಾರ್ ಮತ್ತು ಒಂದು ಪೈಥಾನ್ ಸಾವನ್ನಪ್ಪಿದೆ ಎಂದು ಅಸ್ಸಾಂ ಸರ್ಕಾರ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.