![5-belagavi](https://www.udayavani.com/wp-content/uploads/2024/12/5-belagavi-415x249.jpg)
ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ
Team Udayavani, Apr 1, 2023, 7:45 AM IST
![ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ](https://www.udayavani.com/wp-content/uploads/2023/04/Heavy-620x429.jpg)
ಹೊಸದಿಲ್ಲಿ: ದೇಶದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ರಾಷ್ಟ್ರ ರಾಜಧಾನಿ ದಿಲ್ಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಶುಕ್ರವಾರವೂ ವರುಣಾರ್ಭಟ ಮುಂದು ವರಿದಿದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲೂ ಮಳೆಯಾಗಿದ್ದು, ಶನಿವಾ ರವೂ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಯಮುನಾನಗರ, ಕುರುಕ್ಷೇತ್ರ, ಕರ್ನಾಲ್, ಅಸ್ಸಾಂದ್, ರೋಹrಕ್, ನಸೀಯಾಬಾದ್ ಸಹಿತ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮತ್ತೆ ಮಳೆ ಮುಂದುವರಿದ ಕಾರಣ, ರಸ್ತೆಗಳಲ್ಲಿ ನೀರು ತುಂಬಿ, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಗುರುವಾರ ಕೂಡ ತೀವ್ರ ಮಳೆಯಿಂದ ದಿಲ್ಲಿಯಲ್ಲಿ 22 ವಿಮಾನಗಳ ಮಾರ್ಗ ಬದಲಿಸಲಾಗಿತ್ತು.
ಇನ್ನು ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲೂ ಮಳೆ ಜತೆಗೆ ಹಿಮಪಾತವಾಗಿದೆ. ಎಪ್ರಿಲ್1-2ರಂದು ಮತ್ತಷ್ಟು ಹಿಮಪಾತ ಹಾಗೂ ಮಳೆ ಹೆಚ್ಚಾಗುವ ಸಾಧ್ಯತೆ ಹಿನ್ನಲೆ ಐಎಂಡಿ ಹಳದಿ ಅಲರ್ಟ್ ಘೋಷಿಸಿದೆ.
ಹಿಮಾಚಲದಲ್ಲಿ ತೀವ್ರ ಹಿಮಪಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಮಾರ್ಗಗಳಾದ ಎನ್-3ಹಾಗೂ ಎನ್-505 ಸಹಿತ 11 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
![5-belagavi](https://www.udayavani.com/wp-content/uploads/2024/12/5-belagavi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![4-panaji](https://www.udayavani.com/wp-content/uploads/2024/12/4-panaji-150x90.jpg)
Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ
![Priyana-Bag-Poli](https://www.udayavani.com/wp-content/uploads/2024/12/Priyana-Bag-Poli-150x90.jpg)
Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!
![Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ](https://www.udayavani.com/wp-content/uploads/2024/12/VICKS-150x100.jpg)
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
![Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!](https://www.udayavani.com/wp-content/uploads/2024/12/Court-8-150x84.jpg)
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
![ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು](https://www.udayavani.com/wp-content/uploads/2024/12/wedding-9-150x95.jpg)
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
MUST WATCH
ಹೊಸ ಸೇರ್ಪಡೆ
![5-belagavi](https://www.udayavani.com/wp-content/uploads/2024/12/5-belagavi-150x90.jpg)
KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ
![Food](https://www.udayavani.com/wp-content/uploads/2024/12/Food-150x90.jpg)
2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?
![4-panaji](https://www.udayavani.com/wp-content/uploads/2024/12/4-panaji-150x90.jpg)
Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ
![3-winter-foods](https://www.udayavani.com/wp-content/uploads/2024/12/3-winter-foods-150x90.jpg)
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
![Priyana-Bag-Poli](https://www.udayavani.com/wp-content/uploads/2024/12/Priyana-Bag-Poli-150x90.jpg)
Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.