ಮಿಲಿಟರಿ ಸ್ಟೇಶನ್‌ ಬಳಿ ಶಂಕಿತ ಚೀಲ : ಪಠಾಣ್‌ಕೋಟ್‌ನಲ್ಲಿ ಹೈ ಅಲರ್ಟ್‌


Team Udayavani, May 29, 2017, 11:19 AM IST

Pathankot bag-700.jpg

ಪಠಾಣ್‌ಕೋಟ್‌: ನಿನ್ನೆ ಭಾನುವಾರ ತಡ ರಾತ್ರಿ ಮಮೂನ್‌ ಮಿಲಿಟರಿ ಸ್ಟೇಶನ್‌ ಬಳಿ ಸಂದೇಹಾಸ್ಪದ ಚೀಲವೊಂದು ಕಂಡು ಬಂದುದನ್ನು ಅನುಸರಿಸಿ ಪಠಾಣ್‌ಕೋಟ್‌ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೈ ಅಲರ್ಟ್‌ ಘೋಷಿಸಲಾಯಿತು. 

ಒಡನೆಯೇ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಸೇನೆ ಹಾಗೂ SWAT ಕಮಾಂಡೋಗಳು ಶೋಧ ಕಾರ್ಯಾಚರಣೆ ಕೈಗೊಂಡವು. 

ಶಂಕಿತ ಚೀಲವನ್ನು  ಬಿಚ್ಚಿ ನೋಡಿದಾಗ ಅದರೊಳಗೆ ಮೂರು ಸೇನಾ ಸಮವಸ್ತ್ರಗಳು ಇರುವುದು ಕಂಡು ಬಂತು. ಬಾಂಬ್‌ ಅಥವಾ ಯಾವದೇ ರೀತಿಯ ಸ್ಫೋಟಕ ವಸ್ತುಗಳು ಇಲ್ಲದಿರುವುದನ್ನು ಖಾತರಿಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಳೆದ ಮೇ 4ರಂದು ಮಮೂನ್‌ ಆರ್ಮಿ ಕಂಟೋನ್‌ಮೆಂಟ್‌ ಬೇಸ್‌ ಸಮೀಪ ಎರಡು ಅಪರಿಚಿತ ಚೀಲಗಳು ಪತ್ತೆಯಾದುದನ್ನು ಅನುಸರಿಸಿ ಪಠಾಣ್‌ಕೋಟ್‌ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿತ್ತು. 

ಅಪರಿಚಿತ ಚೀಲಗಳಲ್ಲಿ ಎರಡು ಮೊಬೈಲ್‌ ಟವರ್‌ ಬ್ಯಾಟರಿಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದರು.

ಟಾಪ್ ನ್ಯೂಸ್

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.