Hill Collapse; ಚಾಲಕ ಅರ್ಜುನ್ ಸಿಗುವವರೆಗೆ ಕಾರ್ಯಾಚರಣೆ ಸ್ಥಗಿತ ಬೇಡ: ಕೇರಳ ಮುಖ್ಯಮಂತ್ರಿ
ಕರ್ನಾಟಕ ಸಿಎಂಗೆ ಆಗ್ರಹ
Team Udayavani, Jul 29, 2024, 12:42 AM IST
ತಿರುವನಂತಪುರ: ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಸ್ಥಗಿತಗೊಳಿಸಲು ಕರ್ನಾಟಕ ತೀರ್ಮಾನಿಸಿ ರುವ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅದನ್ನು ಮುಂದು ವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಲಾರಿ ಚಾಲಕ ಅರ್ಜುನ್ ಸಿಗುವವರೆಗೆ ಶೋಧ ಮುಂದುವರಿಸಬೇಕು. ಅದರಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯುವವರೆಗೂ ಸ್ಥಗಿತಗೊಳಿಸಬಾರದು’ ಎಂದಿದ್ದಾರೆ. ಕಾರ್ಯಾಚರಣೆಗೆ ಅಗತ್ಯವಾಗಿರುವ ಆಧುನಿಕ ಉಪಕರಣಗಳನ್ನು ಬಳಸಿಕೊಳ್ಳು ವಂತೆ ಸಲಹೆ ನೀಡಿದ್ದಾರೆ.
ಇದುವರೆಗೆ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗಿಲ್ಲ. ಎಲ್ಲವೂ ಸಕಾರಾತ್ಮಕವಾಗಿಯೇ ನಡೆದಿದೆ ಎಂದು ಕರ್ನಾಟಕ ಸರಕಾರ ನಡೆಸಿದ್ದ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.