![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 23, 2024, 12:29 AM IST
ಶಿಮ್ಲಾ: ರಾಜ್ಯಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮತ ಹಾಕಿದ್ದ 3 ಪಕ್ಷೇತರ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿದ್ದಾರೆ. ಇದೇ ವೇಳೆ ಬಿಜೆಪಿ ಸೇರುವುದನ್ನು ಖಚಿತಪಡಿಸಿರುವ ಅವರು, ಬಿಜೆಪಿ ಟಿಕೆಟ್ನಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಆಶಿಶ್ ಶರ್ಮಾ (ಹಮೀರ್ಪುರ್), ಹೋಶಿಯಾರ್ ಸಿಂಗ್ (ದೇಹ್ರಾ) ಮತ್ತು ಕೆ.ಎಲ್.ಠಾಕೂರ್ (ನಲಗಢ) ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಹಾಕಿದ್ದರು. 2022ರ ಚುನಾವಣೆಯಲ್ಲಿ ಈ ಮೂವರು ಅಭ್ಯ ರ್ಥಿಗಳು ಬಿಜೆಪಿಯಿಂದ ಟಿಕೆಟ್ ವಂಚಿತ ರಾಗಿದ್ದರು. ಆದರೂ ಪಕ್ಷೇತರವಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಇದೀಗ ಬಿಜೆಪಿ ಟಿಕೆಟ್ನಲ್ಲಿ ಮತ್ತೂಮ್ಮೆ ಚುನಾವಣ ಕಣಕ್ಕಿಳಿಯಲು ಮುಂದಾಗಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.