Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

ನಿನ್ನೆ 27 ವಿಮಾನಕ್ಕೆ ಬೆದರಿಕೆ: 300ರ ಸನಿಹಕ್ಕೆ ಹುಸಿ ಕೇಸ್‌

Team Udayavani, Oct 26, 2024, 6:58 AM IST

1-delay

ತಿರುಪತಿ: ದೇಶದ ವಿವಿಧ ವಿಮಾನಯಾನ ಸಂಸ್ಥೆಗಳು ಮತ್ತು ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್‌ ಬೆದರಿಕೆ ಎದುರಾದಂತೆಯೇ ತಿರುಪತಿಯ 3 ಹೊಟೇಲ್‌ಗ‌ಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿದೆ. ಲೀಲಾ ಮಹಲ್‌, ಕಪಿಲಾ ತೀರ್ಥಂ ಮತ್ತು ಅಲಿಪಿರಿಯ ಲ್ಲಿರುವ ಖಾಸಗಿ ಹೊಟೇಲ್‌ಗ‌ಳಿಗೆ ಇಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ ಬಳಿಕ ಅದೊಂದು ಹುಸಿ ಕರೆ ಎನ್ನುವುದು ದೃಢಪಟ್ಟಿತು. ಪಾಕಿಸ್ಥಾನದ ಐಎಸ್‌ಐ ಪಟ್ಟಿ ಮಾಡಲಾದ ಹೊಟೇಲ್‌ಗ‌ಳಲ್ಲಿ ಬಾಂಬ್‌ ಸ್ಫೋಟಿಸಲಾಗುತ್ತಿದೆ. ಕಳೆದ ವರ್ಷ ಡ್ರಗ್ಸ್‌ ಪ್ರರಣದಲ್ಲಿ ಡಿಎಂಕೆ ನಾಯಕ ಜಾಫ‌ರ್‌ ಸಾದಿಕ್‌ನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಕುಟುಂಬದ ಕೈವಾಡ ಮುಚ್ಚಿಹಾಕಲು ಇಂಥ ದಾಳಿ ಅನಿವಾರ್ಯ ಎಂದು ಬರೆಯಲಾಗಿತ್ತು.

ನಿನ್ನೆ 27 ವಿಮಾನಕ್ಕೆ ಬೆದರಿಕೆ: 300ರ ಸನಿಹಕ್ಕೆ ಹುಸಿ ಕೇಸ್‌

ದೇಶದಲ್ಲಿ ಹಾರಾಟ ನಡೆ ಸುವ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ ಪಿಡುಗು ಮುಂದುವರಿ ದಿದೆ. ಶುಕ್ರವಾರ ಮತ್ತೆ 27 ವಿಮಾನ ಗಳಿಗೆ ದುಷ್ಕರ್ಮಿಗಳಿಂದ ಹುಸಿ ಬಾಂಬ್‌ ಬೆದರಿಕೆ ಬಂದಿದೆ. ವಿಸ್ತಾರ, ಇಂಡಿಗೋ, ಸ್ಪೈಸ್‌ಜೆಟ್‌ ಸಂಸ್ಥೆಗಳ ತಲಾ 7 ಮತ್ತು ಏರ್‌ ಇಂಡಿಯಾದ 6 ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಹುಸಿ ಬೆದರಿಕೆ ಹಾಕಲಾಗಿದೆ. ಹೀಗಾಗಿ, 12 ದಿನಗಳಲ್ಲಿ ವರದಿಯಾದ ಇಂಥ ಪ್ರಕರಣಗಳ ಸಂಖ್ಯೆ 300ರ ಗಡಿ ಸಮೀಪಿಸಿದೆ.

ಗುರುವಾರ ಒಂದೇ ದಿನ 85ಕ್ಕೂ ಅಧಿಕ ವಿಮಾನಗಳಿಗೆ ಇದೇ ರೀತಿಯ ಹುಸಿ ಬಾಂಬ್‌ ಬೆದರಿಕೆ ಬಂದಿತ್ತು. ದುಷ್ಕರ್ಮಿಗಳ ಈ ಕೃತ್ಯದಿಂದ ವಿಮಾನಯಾನ ಸಂಸ್ಥೆಗಳು ಅಪಾರ ನಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಹುಸಿ ಬಾಂಬ್‌ ಬೆದರಿಕೆಗಳು ಬಂದು ಸತತ 9 ದಿನದಲ್ಲೇ ವಿಮಾನಯಾನ ಸಂಸ್ಥೆ ಗಳಿಗೆ 600 ಕೋಟಿ ರೂ.ಗಳ ನಷ್ಟ ವಾ ಗಿತ್ತು.ಇದೀಗ 12ನೇ ದಿನದ ವೇಳೆಗೆ ವೈಮಾನಿಕ ಕಂಪೆನಿಗಳಿಗೆ ಉಂಟಾದ ನಷ್ಟದ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ಮೋದಿಯವರು ಕೂಡ ಹುಸಿ ಬಾಂಬ್‌ ಬೆದರಿಕೆ ಪಿಡುಗನ್ನು ಸಮರ್ಥವಾಗಿ ಎದುರಿಸಬೇಕಾಗಿದೆ ಎಂದು ಗುರುವಾರವಷ್ಟೇ ಹೇಳಿದ್ದರು.

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

rape

Madhya Pradesh; ಪತಿ ಎದುರೇ ನವ ವಿವಾಹಿತೆ ಮೇಲೆ ಗ್ಯಾಂಗ್ ರೇಪ್‌: 7 ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.