Covid-19 ಭೀತಿ:5 ದಿನಗಳಿಂದ ರೈಲ್ವೆ ನಿಲ್ದಾಣದಲ್ಲಿರೋ ವಲಸೆ ಕಾರ್ಮಿಕರು, ನೆರವಿಗಾಗಿ ಮೊರೆ!

ನೂರಾರು ವಲಸೆ ಕಾರ್ಮಿಕರು ಕೋಲ್ಕತಾದ ಹೌರಾ ನಿಲ್ದಾಣದಲ್ಲಿ ರಕ್ಷಣೆಗಾಗಿ ಕಾಯುತ್ತಿದ್ದಾರೆ.

Team Udayavani, Mar 25, 2020, 3:10 PM IST

Covid-19 ಭೀತಿ:5 ದಿನಗಳಿಂದ ರೈಲ್ವೆ ನಿಲ್ದಾಣದಲ್ಲಿರೋ ವಲಸೆ ಕಾರ್ಮಿಕರು, ನೆರವಿಗಾಗಿ ಮೊರೆ!

ಕೋಲ್ಕತಾ: ಕೋವಿಡ್ 19 ಮಹಾಮಾರಿಗೆ ಜಗತ್ತು ತತ್ತರಿಸಿ ಹೋಗಿದೆ. ಕೋವಿಡ್ 19 ವೈರಸ್ ಭಯದಿಂದ ಕಳೆದ 5 ದಿನಗಳಿಂದ ಹೌರಾ ರೈಲ್ವೆ ನಿಲ್ದಾಣದಲ್ಲಿರುವ ನೂರಾರು ವಲಸಿಗ ಕಾರ್ಮಿಕರ ರಕ್ಷಣೆಗೆ ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ವರದಿ ತಿಳಿಸಿದೆ.

ನೂರಾರು ವಲಸೆ ಕಾರ್ಮಿಕರು ಕೋಲ್ಕತಾದ ಹೌರಾ ನಿಲ್ದಾಣದಲ್ಲಿ ರಕ್ಷಣೆಗಾಗಿ ಕಾಯುತ್ತಿದ್ದಾರೆ. ಇವರಲ್ಲಿ ಕೆಲವರು ಬಿಹಾರ, ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಿಗೆ ತೆರಳುವ ಕಾರ್ಮಿಕರಾಗಿದ್ದಾರೆ.

ಎಲ್ಲಾ ರೈಲು ಹಾಗೂ ಬಸ್ ಸಂಚಾರವನ್ನು ರದ್ದುಗೊಳಿಸಿದ್ದರಿಂದ ವಲಸೆ ಕಾರ್ಮಿಕರು ರೈಲ್ವೆ ನಿಲ್ದಾಣದಲ್ಲಿಯೇ ಕಾಲ ಕಳೆಯುವಂತಾಗಿದೆ. ಊಟ, ಚಹಾ, ತಿಂಡಿಯೂ ಇಲ್ಲ, ಕೈಯಲ್ಲಿ ಹಣವೂ ಇಲ್ಲ, ವಾಪಸ್ ಊರಿಗೆ ಹೋಗಲು ಆಗದಂತಹ ಪರಿಸ್ಥಿತಿ ಕಾರ್ಮಿಕರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವಾಗಲಿ ಅಥವಾ ಪಶ್ಚಿಮ ಬಂಗಾಳ ಸರ್ಕಾರ ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 536ಕ್ಕೆ ಏರಿದೆ. 11 ಮಂದಿ ಸಾವನ್ನಪ್ಪಿದ್ದು, ಸುಮಾರು 40 ಜನರು ಗುಣಮುಖರಾಗಿದ್ದಾಎ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಡಾಟಾ ದಾಖಲೆ ವಿವರಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.