Hyderabad; ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು


Team Udayavani, Aug 24, 2024, 1:12 PM IST

ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು

ಹೈದರಾಬಾದ್:‌ ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮಾನಿಟರಿಂಗ್ ಮತ್ತು ಪ್ರೊಟೆಕ್ಷನ್ (HYDRA) ಅಧಿಕಾರಿಗಳು ಖ್ಯಾತ ನಟ ನಾಗಾರ್ಜುನ (Nagarjuna) ಒಡೆತನದ ವಿಸ್ತಾರವಾದ ಎನ್-ಕನ್ವೆನ್ಷನ್ ಸೆಂಟರನ್ನು (N-Convention Center) ಕೆಡವಲು ಪ್ರಾರಂಭಿಸಿದ್ದಾರೆ.

10 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಎನ್-ಕನ್ವೆನ್ಷನ್ ಸೆಂಟರ್ ಹಲವು ವರ್ಷಗಳಿಂದ ಪರಿಶೀಲನೆಯಲ್ಲಿದೆ. ನಗರದ ಮಾದಾಪುರ ಪ್ರದೇಶದಲ್ಲಿನ ತಮ್ಮಿಡಿಕುಂಟಾ ಕೆರೆಯ ಫುಲ್ ಟ್ಯಾಂಕ್ ಲೆವೆಲ್ (ಎಫ್‌ಟಿಎಲ್) ಪ್ರದೇಶ ಮತ್ತು ಬಫರ್ ಝೋನ್‌ ನಲ್ಲಿ ಅಕ್ರಮ ನಿರ್ಮಾಣದ ಆರೋಪದ ಹಿನ್ನೆಲೆಯಲ್ಲಿ ಇದನ್ನು ನೆಲಸಮ ಮಾಡಲಾಗಿದೆ.

ಉತ್ತರ ಟ್ಯಾಂಕ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಒದಗಿಸಿದ ಅಧಿಕೃತ ದಾಖಲೆಗಳ ಪ್ರಕಾರ, ತಮ್ಮಿಡಿಕುಂಟಾ ಕೆರೆಯ ಎಫ್‌ಟಿಎಲ್ ಪ್ರದೇಶವು ಅಂದಾಜು 29.24 ಎಕರೆಯಾಗಿದೆ. ಎನ್-ಕನ್ವೆನ್ಷನ್ ಎಫ್‌ಟಿಎಲ್ ಪ್ರದೇಶದ ಸುಮಾರು 1.12 ಎಕರೆ ಮತ್ತು ಹೆಚ್ಚುವರಿ 2 ಎಕರೆಯನ್ನು ಬಫರ್‌ ನಲ್ಲಿ ಅತಿಕ್ರಮಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಹಲವು ಸಮಯದಿಂದ ಎನ್-ಕನ್ವೆನ್ಷನ್‌ನ ಮ್ಯಾನೇಜ್‌ ಮೆಂಟ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ (GHMC) ಮತ್ತು ಇತರ ಉನ್ನತ ಅಧಿಕಾರಿಗಳಿಂದ ನಿಯಂತ್ರಣ ಕ್ರಮಗಳನ್ನು ಬೈಪಾಸ್ ಮಾಡಲು ತಮ್ಮ ಪ್ರಭಾವವನ್ನು ಬಳಸಿಕೊಂಡಿದೆ ಎಂಬ ಆರೋಪವಿದೆ.

ಟಾಪ್ ನ್ಯೂಸ್

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

1-weeqeqeqeqwe-w

Manipur ಪೊಲೀಸರ ಕೈಗೆ ಮಷೀನ್‌ ಗನ್‌: ಕಾಂಗ್ರೆಸ್‌ನಿಂದ ಆಕ್ಷೇಪ

kejriwal 2

Kejriwal ಜೈಲೋ, ಬಿಡುಗಡೆ ಭಾಗ್ಯವೋ? ಇಂದು ಸುಪ್ರೀಂ ತೀರ್ಪು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.