ಪೆಟ್ರೋಲ್‌ಗೆ ಪರ್ಯಾಯ?


Team Udayavani, Oct 10, 2017, 6:40 AM IST

Scientist-G-Madhavan-Nair.jpg

ಹೈದರಾಬಾದ್‌: ವಿದ್ಯುತ್‌ಚಾಲಿತ ವಾಹನ ಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಮಧ್ಯೆಯೇ, ಹೈಡ್ರೋಜನ್‌ ಆಧರಿತ ಇಂಧನ ವ್ಯವಸ್ಥೆ ಉತ್ತಮ ಆಯ್ಕೆ ಎಂದು ಇಸ್ರೋದ ಮಾಜಿ ಮುಖ್ಯಸ್ಥ ಜಿ ಮಾಧವನ್‌ ನಾಯರ್‌ ಹೇಳಿದ್ದಾರೆ. ಅಲ್ಲದೆ ಟಾಟಾ ಮೋಟಾರ್ಸ್‌ ಹಾಗೂ ಇಸ್ರೋ ಜಂಟಿಯಾಗಿ ಈ ಹಿಂದೆ ಹೈಡ್ರೋ ಜನ್‌ ಇಂಧನದ ಬಸ್‌ ಅಭಿವೃದ್ಧಿಪಡಿಸಿ ಪರಿಚಯಿಸಿದ್ದ ಬಗ್ಗೆ ಅವರು ಈ ವೇಳೆ ಉಲ್ಲೇಖೀಸಿದ್ದಾರೆ.

ದೀರ್ಘಾವಧಿಯಲ್ಲಿ ಹೈಡ್ರೋಜನ್‌ ಆಧರಿತ ಬಸ್‌ ಹೆಚ್ಚು ಸೂಕ್ತ. ಇದು ಮುಂದಿನ ತಲೆಮಾರಿನ ಇಂಧನವಾಗಿರಲಿದೆ. ಆದರೆ ಸದ್ಯ ಈ ತಂತ್ರಜ್ಞಾನ ವೆಚ್ಚದಾಯಕ. ಹೈಡ್ರೋಜನ್‌ ಹಾಗೂ ಇಂಧನ ಕೋಶಗಳನ್ನು ಕಡಿಮೆ ವೆಚ್ಚದಲ್ಲಿ ಉತ್ಪಾದಿಸುವುದು ನಮ್ಮ ಮುಂದಿ ರುವ ಸವಾಲು. ಇದಕ್ಕಾಗಿ ಹೆಚ್ಚಿನ ಸಂ ಶೋಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮ ಹಮ್ಮಿ ಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಲೀಥಿಯಂ ಬ್ಯಾಟರಿಯಿಂದ ಪರಿಸರ ನಾಶ: ಪ್ರಸ್ತುತ ಎಲೆಕ್ಟ್ರಿಕ್‌ ವಾಹನಗಳಲ್ಲಿ ಬಳಸಲಾಗು ತ್ತಿರುವ ಲೀಥಿಯಮ್‌ ಅಯಾನ್‌ ಬ್ಯಾಟರಿ ಗಳು ಪರಿಸರ ಸ್ನೇಹಿಯಲ್ಲ. ಅವುಗಳ ಬಾಳಿಕೆ 5 ರಿಂದ ಗರಿಷ್ಠ 10 ವರ್ಷಗಳು ಮಾತ್ರ. ನಂತರ ಅವುಗಳನ್ನು ವಿಲೇವಾರಿ ಮಾಡಲು ಸೂಕ್ತ ವಿಧಾನಗಳಿಲ್ಲ. ಇದರಿಂದ ಪರಿಸರ ಮಾಲಿನ್ಯವಾಗುತ್ತದೆ. ತೇವಾಂಶ ವಿಲ್ಲದ ವಾ ತಾ  ವರಣದಲ್ಲಿ ಇವುಗಳ ಕಾರ್ಯನಿರ್ವಹಣೆ ಉತ್ತಮವಾಗಿ ರುವುದಿಲ್ಲ ಎಂದಿದ್ದಾರೆ.

ಹೈಡ್ರೋಜನ್‌ನಿಂದ ಇಂಧನ ಉತ್ಪಾದನೆ ಹೇಗೆ?
ಹೈಡ್ರೋಜನ್‌ಅನ್ನು ವಿವಿಧ ಮೂಲ ಗಳಿಂದ ಉತ್ಪಾದಿಸಿ ಸಂಕುಚಿತಗೊಳಿಸಿದ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಇದು ವಾತಾವರಣದಲ್ಲಿರುವ ಆಮ್ಲಜನಕ ದೊಂದಿಗೆ ಘರ್ಷಣೆ ಹೊಂದಿ, ಇಂಧನ ಕೋಶಗಳನ್ನು ಚಾರ್ಜ್‌ ಮಾಡುತ್ತದೆ. ಈ ಕೋಶಗಳು ಮೋಟಾರ್‌ಗೆ ವಿದ್ಯುತ್‌ ಒದಗಿಸುತ್ತವೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.