Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
ಪ್ರಧಾನಿ ಮೋದಿ ಜನ್ಮ ದಿನದಂದು ಘಟನೆ; ವಿಡಿಯೋ ವೈರಲ್
Team Udayavani, Sep 20, 2024, 3:49 PM IST
ಮೊರಾದಾಬಾದ್ (ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ರಕ್ತದಾನಿಯಂತೆ ಪೋಸ್ ನೀಡಿದ ಮೊರಾದಾಬಾದ್ ನ ಮೇಯರ್ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಟೀಕೆಯೂ ವ್ಯಕ್ತವಾಗಿದೆ.
ಮೊರಾದಾಬಾದ್ನಲ್ಲಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ( ಸೆಪ್ಟೆಂಬರ್17) ಮೇಯರ್ ವಿನೋದ್ ಅಗರ್ವಾಲ್ ಅವರು ಭಾಗವಹಿಸಿದ್ದರು. ರಕ್ತದಾನ ಮಾಡಲೆಂದು ಬೆಡ್ ಮೇಲೆ ಮಲಗಿದ್ದು ವೈದ್ಯರು ರಕ್ತ ತೆಗೆಯಲು ಸೂಜಿಯನ್ನು ಹಾಕಲು ಮುಂದಾಗುತ್ತಿದ್ದಂತೆಯೇ ಕೊನೆಯ ಕ್ಷಣದಲ್ಲಿ ಮೇಲಕ್ಕೆದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಂದೇ ಒಂದು ಹನಿ ರಕ್ತವನ್ನೂ ನೀಡದೆ ತೆರಳಿರುವ ಬಗ್ಗೆ ಟೀಕೆ ವ್ಯಕ್ತವಾಗಿದೆ.
ये मुरादाबाद BJP मेयर विनोद अग्रवाल हैं PM के जन्मदिन पर रक्तदान करने गए थे। खून देने के लिए मेयर साहब बेड पर तो लेटे लेकिन जैसे ही डॉक्टर ने खून निकालने का प्रयास किया, नेता जी हाथ खड़े कर दिये। बोले हम सिर्फ़ फ़ोटो खिंचाने आये थे। मोदी जी इन्हें दिल माफ नहीं करेंगे #Moradabad pic.twitter.com/RISqTfMIuU
— Arun (आज़ाद) Chahal 🇮🇳 (@arunchahalitv) September 20, 2024
ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತ್ವರಿತವಾಗಿ ಹರಿದಾಡಿದೆ. ಅನೇಕರು ಮೇಯರ್ ಅವರನ್ನು ಅಪಹಾಸ್ಯ ಗುರಿ ಮಾಡಿದ್ದಾರೆ. ಕೇವಲ ಫೋಟೋ ಮತ್ತು ವಿಡಿಯೋ ಗಾಗಿ ಅಮೂಲ್ಯವಾದ ರಕ್ತದಾನವನ್ನು ಬಳಸಿಕೊಂಡದ್ದಕ್ಕಾಗಿ ಟೀಕಾ ಪ್ರಹಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.