![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-415x224.jpg)
ಕೇಬಲ್ ಕಾರ್ ಅಪಘಾತ: ಮೂತ್ರ ಕುಡಿಯಲೂ ಸಿದ್ಧರಿದ್ದೆವು!
Team Udayavani, Apr 13, 2022, 8:25 AM IST
![ಕೇಬಲ್ ಕಾರ್ ಅಪಘಾತ: ಮೂತ್ರ ಕುಡಿಯಲೂ ಸಿದ್ಧರಿದ್ದೆವು!](https://www.udayavani.com/wp-content/uploads/2022/04/car-a-1-620x465.jpg)
ರಾಂಚಿ: ಝಾರ್ಖಂಡ್ನ ದೇವಗಢದಲ್ಲಿ ರವಿವಾರ ಸಂಜೆ ನಡೆದ ಕೇಬಲ್ ಕಾರ್ ಅಪಘಾತದಿಂದಾಗಿ ರೋಪ್ವೇನಲ್ಲಿ ಸಿಲುಕಿಕೊಂಡಿದ್ದ ಎಲ್ಲ 60 ಮಂದಿಯನ್ನು ರಕ್ಷಣ ಪಡೆ ಸಿಬಂದಿ ರಕ್ಷಿಸಿದ್ದಾರೆ.
ಮಂಗಳವಾರ ರಕ್ಷಣ ಕಾರ್ಯಾ ಚರಣೆ ವೇಳೆ ಹಗ್ಗ ತುಂಡಾಗಿ ಮಹಿಳೆಯೊಬ್ಬರು ಕೆಳಗೆ ಬಿದ್ದಿದ್ದು, ಮೃತರ ಸಂಖ್ಯೆ 3ಕ್ಕೆ ಏರಿದೆ. ಮಂಗಳವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ರಕ್ಷಣೆ ಕಾರ್ಯಾಚರಣೆ ಮುಕ್ತಾಯವಾಗಿದೆ.
“ಕುಡಿಯುವುದಕ್ಕೆ ನೀರೂ ಸಿಗುವುದಿಲ್ಲವೇನೋ ಎನ್ನುವ ಭಯವಾಗಿತ್ತು. ಅದಕ್ಕಾಗಿ ನಾವು ಬಾಟಲಿಯಲ್ಲೇ ಮೂತ್ರ ಮಾಡಿ, ಕುಡಿಯು ವುದಕ್ಕೆಂದು ಸಂಗ್ರಹಿಸಿಟ್ಟುಕೊಂಡಿದ್ದೆವು’ ಎಂದು ಕೇಬಲ್ ಕಾರ್ನಲ್ಲೇ 46 ಗಂಟೆಗಳ ಕಾಲ ಸಿಲುಕಿದ್ದ ವಿನಯ್ ಕುಮಾರ್ ದಾಸ್ ಹೇಳಿದ್ದಾರೆ.
ಇನ್ನೊಂದತ್ತ ಒಂದು ಕೇಬಲ್ ಕಾರ್ನಲ್ಲಿ ಇಬ್ಬರು ಮಕ್ಕಳು ಮಾತ್ರವೇ ಸಿಲುಕಿದ್ದು, ಸೋಮವಾರ ರಾತ್ರಿಯಿಡೀ ಅವರಿಬ್ಬರೇ ಅಲ್ಲಿ ಉಳಿಯ ಬೇಕಾಗುತ್ತದೆ ಎಂಬ ಕಾರಣಕ್ಕೆ, ಗರುಡ ಕಮಾಂಡೋ ವೊಬ್ಬರು ಕೇಬಲ್ ಕಾರ್ನಲ್ಲೇ ಇದ್ದು, ಮಕ್ಕಳಿಗೆ ಸಾಂತ್ವನ ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP 2](https://www.udayavani.com/wp-content/uploads/2024/07/BJP-2-2-150x91.jpg)
LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
MUST WATCH
ಹೊಸ ಸೇರ್ಪಡೆ
![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-150x81.jpg)
Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ
![Kharajola](https://www.udayavani.com/wp-content/uploads/2024/07/Kharajola-150x90.jpg)
MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ
![Dravid–gavskar](https://www.udayavani.com/wp-content/uploads/2024/07/Dravid-gavskar-150x90.jpg)
Indian Cricket; ರಾಹುಲ್ ದ್ರಾವಿಡ್ಗೆ ಭಾರತ ರತ್ನ ಕೊಡಿ: ಗವಾಸ್ಕರ್
![rain 21](https://www.udayavani.com/wp-content/uploads/2024/07/rain-21-150x95.jpg)
Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ
![Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/Bha-150x73.jpg)
Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.