I.N.D.I.A.;14 ಸದಸ್ಯರ ಸಮನ್ವಯ ಸಮಿತಿ: 3 ಮಹತ್ವದ ನಿರ್ಣಯಗಳ ಅಂಗೀಕಾರ

ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ...

Team Udayavani, Sep 1, 2023, 4:17 PM IST

1-sd

ಮುಂಬಯಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಭಾರಿ ರಣತಂತ್ರ ಹಣಿಯಲು ಸಜ್ಜಾಗಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಗುರುವಾರ ಮತ್ತು ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ 14 ಸದಸ್ಯರ ಸಮನ್ವಯ ಸಮಿತಿ ರಚಿಸಿದ್ದು, ಮೂರು ಮಹತ್ವದ ನಿರ್ಣಯಗಳನ್ನು ಅಂಗೀಕಾರ ಮಾಡಲಾಗಿದೆ.

ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮಾತನಾಡಿ “ಇಂದು, ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮೂರು ನಿರ್ಣಯಗಳನ್ನು ಅಂಗೀಕರಿಸಿವೆ. 1.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸಲು ನಾವು ನಿರ್ಧರಿಸಿದ್ದೇವೆ. ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯನ್ನು ಪ್ರಾರಂಭಿಸಲಾಗುವುದು. ಕೊಡು,ಕೊಳ್ಳುವಿಕೆ ಎಂಬ ಸಹಕಾರಿ ಮನೋಭಾವದಲ್ಲಿ ತತ್ ಕ್ಷಣವೇ ಮತ್ತು ಬೇಗನೆ ತೀರ್ಮಾನಿಸಿದ್ದೇವೆ. 2. ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳ ಮೇಲೆ ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ಸಾರ್ವಜನಿಕ ರ‍್ಯಾಲಿಗಳನ್ನು ಆಯೋಜಿಸಲು  ಪಕ್ಷಗಳು ಈ ಮೂಲಕ ನಿರ್ಧರಿಸುತ್ತೇವೆ. 3. ವಿವಿಧ ಭಾಷೆಗಳಲ್ಲಿ ‘ಜುಡೇಗಾ ಭಾರತ್, ಜೀತೇಗಾ ಭಾರತ್ ‘ ಎಂಬ ವಿಷಯದ ಕುರಿತು ನಮ್ಮ ಸಂಬಂಧಿತ ಸಂವಹನಗಳು ಮತ್ತು ಮಾಧ್ಯಮ ಕಾರ್ಯತಂತ್ರಗಳು ಮತ್ತು ಅಭಿಯಾನಗಳನ್ನು ಸಂಯೋಜಿಸಲು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

14 ಸದಸ್ಯರ ಸಮನ್ವಯ ಸಮಿತಿ ರಚನೆ

ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಅವರು 14 ಸದಸ್ಯರ ಸಮನ್ವಯ ಸಮಿತಿಯ ಸದಸ್ಯರ ಹೆಸರನ್ನು ಪ್ರಕಟಿಸಿದರು. ಕೆಸಿ ವೇಣುಗೋಪಾಲ್ (ಕಾಂಗ್ರೆಸ್), ಶರದ್ ಪವಾರ್ (ಎನ್‌ಸಿಪಿ), ಟಿಆರ್ ಬಾಲು (ಡಿಎಂಕೆ), ಹೇಮಂತ್ ಸೊರೆನ್ (ಜೆಎಂಎಂ), ಸಂಜಯ್ ರಾವುತ್ (ಶಿವಸೇನಾ-ಯುಬಿಟಿ) , ತೇಜಸ್ವಿ ಯಾದವ್ (ಆರ್‌ಜೆಡಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ರಾಘವ್ ಚಡ್ಡಾ (ಎಎಪಿ), ಜಾವೇದ್ ಅಲಿ ಖಾನ್ (ಎಸ್‌ಪಿ), ಲಲನ್ ಸಿಂಗ್ (ಜೆಡಿಯು), ಡಿ ರಾಜಾ (ಸಿಪಿಐ), ಒಮರ್ ಅಬ್ದುಲ್ಲಾ (ಎನ್‌ಸಿ), ಮೆಹಬೂಬಾ ಮುಫ್ತಿ (ಪಿಡಿಪಿ) ಮತ್ತು ಸಿಪಿಐ(ಎಂ)ನಿಂದ ಮತ್ತೊಬ್ಬ ಸದಸ್ಯರನ್ನು ಘೋಷಿಸಲಾಗುತ್ತದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, “ಎಲ್ಲ ಪಕ್ಷಗಳು ಈ ಸಭೆಯನ್ನು ಉತ್ತಮವಾಗಿ ನಡೆಸಿವೆ. ಈ ಹಿಂದೆ ನನ್ನ ನಿವಾಸದಲ್ಲಿ ಮಾತುಕತೆಯ ಸಮಯದಲ್ಲಿ ಮೈತ್ರಿ ಕೂಟವನ್ನು ರಚಿಸಲಾಯಿತು, ಪಾಟ್ನಾ ಸಭೆಯಲ್ಲಿ ಅಜೆಂಡಾವನ್ನು ನಿಗದಿಪಡಿಸಲಾಯಿತು ಮತ್ತು ಈಗ ಮುಂಬೈನಲ್ಲಿ, ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಪರಸ್ಪರರ ಮುಂದೆ ಹಂಚಿಕೊಂಡಿದ್ದಾರೆ ಎಂದರು.

”ಪ್ರತಿಯೊಬ್ಬರಿಗೂ ಒಂದೇ ಗುರಿ ಇದ್ದು, ದೇಶದಲ್ಲಿ ನಿರುದ್ಯೋಗ, ಏರುತ್ತಿರುವ ಇಂಧನ ಬೆಲೆಗಳು ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳ ವಿರುದ್ಧ ಹೋರಾಡಲು ಬಿಜೆಪಿ ಮೊದಲು ಬೆಲೆಗಳನ್ನು ಹೆಚ್ಚಿಸಿದರು ಬಳಿಕ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದರು. ಮೋದಿ ಎಂದಿಗೂ ಬಡವರಿಗಾಗಿ ಕೆಲಸ ಮಾಡುವುದಿಲ್ಲ ಎಂದು ನಾನು ಹೇಳಬಲ್ಲೆ, ನಿನ್ನೆರಾಹುಲ್ ಗಾಂಧಿ ಅವರು ಅದಾನಿ ಆದಾಯ ಹೆಚ್ಚಾಗಿರುವ ಕುರಿತು ವರದಿಯನ್ನು ತೋರಿಸಿದರು” ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.