ನಿವೃತ್ತಿ ಅಂಚಿನಲ್ಲಿ ಮಿಗ್‌-21 ಯದ್ಧ ವಿಮಾನ; ವಿಂಗ್‌ ಕಮಾಂಡರ್‌ ಅಭಿನಂದನ್‌ ಬಳಸಿದ್ದ ವಿಮಾನ


Team Udayavani, Sep 20, 2022, 7:15 AM IST

ನಿವೃತ್ತಿ ಅಂಚಿನಲ್ಲಿ ಮಿಗ್‌-21 ಯದ್ಧ ವಿಮಾನ; ವಿಂಗ್‌ ಕಮಾಂಡರ್‌ ಅಭಿನಂದನ್‌ ಬಳಸಿದ್ದ ವಿಮಾನ

ನವದೆಹಲಿ: ಭಾರತೀಯ ವಾಯುಪಡೆಯ ಶಸ್ತ್ರಾಗಾರದಲ್ಲಿ ಉಳಿದಿರುವ ಮಿಗ್‌-21 ಯದ್ಧ ವಿಮಾನಗಳ ಪೈಕಿ ಒಂದು ವಿಮಾನವು ಸೆ.30ರಂದು ಬಳಕೆಯಿಂದ ನಿವೃತ್ತಿಯಾಗುತ್ತಿದೆ.

2019ರ ಫೆಬ್ರವರಿಯಲ್ಲಿ ಗಡಿನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಲು ಈ ವಿಮಾನವನ್ನು ವಿಂಗ್‌ ಕಮಾಂಡರ್‌(ಸದ್ಯ ಗ್ರೂಪ್‌ ಕಮಾಂಡರ್‌) ಅಭಿನಂದನ್‌ ವರ್ಧಮಾನ್‌ ಬಳಸಿದ್ದರು. ಈ ಸಾಹಸಕ್ಕಾಗಿ ಅಭಿನಂದನ್‌ ಅವರಿಗೆ ವೀರ ಚಕ್ರ ಪ್ರದಾನ ಮಾಡಲಾಯಿತು.

ಅಲ್ಲದೇ ಈಗ ನಿವೃತ್ತಿಯಾಗುತ್ತಿರುವ ಮಿಗ್‌-21 ಯುದ್ಧ ವಿಮಾನವು ಪಾಕಿಸ್ತಾನ ವಿರುದ್ಧದ 1999ರ ಕಾರ್ಗಿಲ್‌ ಯುದ್ಧದ “ಅಪರೇಷನ್‌ ಸಫೇದ್‌ ಸಾಗರ್‌’ನ ಭಾಗವಾಗಿತ್ತು.

ಸದ್ಯ ಈ ವಿಮಾನವು “ಸ್ವಾರ್ಡ್‌ ಆಮ್ಸ್‌’ ಎಂದು ಕರೆಯಲ್ಪಡುವ ಶ್ರೀನಗರದ ನಂ.51 ಸ್ಕಾರ್ಡನ್‌ನ ಶಸ್ತ್ರಾಗಾರದಲ್ಲಿದೆ. 2025ರ ವೇಳೆಗೆ ಎಲ್ಲ ಹಳೆಯ ನಾಲ್ಕು ಮಿಗ್‌-21 ಯದ್ಧ ವಿಮಾನಗಳ ನಿವೃತ್ತಿಗೆ ಐಎಎಫ್ ಯೋಜಿಸಿದೆ.

ಮಿಗ್‌-21 ಸೋವಿಯತ್‌ ಕಾಲದ ಸಿಂಗಲ್‌ ಎಂಜಿನ್‌ ಯುದ್ಧ ವಿಮಾನವಾಗಿದೆ. ಇದು ನೆಲ ಮತ್ತು ಆಗಸ ಎರಡು ಕಡೆಯಲ್ಲೂ ಶತ್ರು ವಿಮಾನಗಳನ್ನು ಸದೆಬಡಿಯುವ ಸಾಮರ್ಥ್ಯ ಹೊಂದಿದೆ. ಇದು ಒಂದು ಕಾಲದಲ್ಲಿ ಭಾರತೀಯ ವಾಯು ಪಡೆಯ ಬೆನ್ನೆಲುಬಾಗಿತ್ತು. ಪ್ರಸ್ತುತ 70 ಮಿಗ್‌-21 ಮತ್ತು 50 ಮಿಗ್‌-29 ಯುದ್ಧ ವಿಮಾನಗಳನ್ನು ಐಎಎಫ್ ಹೊಂದಿದೆ.

ಇತ್ತೀಚೆಗೆ ಮಿಗ್‌-21 ವಿಮಾನಗಳ ಅಪಘಾತಗಳು ಹೆಚ್ಚಾಗಿ ಸಂಭವಿಸಿದ್ದು, ಅದರ ಸುರಕ್ಷತೆ ಮತ್ತು ವ್ಯಾಲಿಡಿಟಿ ಬಗ್ಗೆ ಪ್ರಶ್ನೆಗಳು ಮೂಡಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.