![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
Team Udayavani, Jun 30, 2024, 9:06 PM IST
![1-eqwwewq](https://www.udayavani.com/wp-content/uploads/2024/06/1-eqwwewq-620x416.jpg)
ಮುಂಬಯಿ: ಐಎಎಸ್ ಅಧಿಕಾರಿ ಸುಜಾತಾ ಸೌನಿಕ್ ಮಹಾರಾಷ್ಟ್ರದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಎನಿಸಿಕೊಂಡು ಇತಿಹಾಸ ನಿರ್ಮಿಸಿದ್ದಾರೆ.
ನಿವೃತ್ತರಾದ ಐಎಎಸ್ ನಿತಿನ್ ಕರೀರ್ ಅವರಿಂದ ಭಾನುವಾರ ಅಧಿಕಾರ ವಹಿಸಿಕೊಂಡ ಸೌನಿಕ್ ಮಹಾರಾಷ್ಟ್ರದ ಹೊಸ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ವಿಶೇಷವೆಂದರೆ 1960 ರಿಂದ ಪುರುಷರೇ ಮುಖ್ಯ ಕಾರ್ಯದರ್ಶಿ ಹುದ್ದೆ ನಿರ್ವಹಿಸಿದ್ದರು. ಇದೇ ಮೊದಲ ಬಾರಿಗೆ 45 ನೇ ಮುಖ್ಯ ಕಾರ್ಯದರ್ಶಿಯಾಗಿ ಮಹಿಳೆಯೊಬ್ಬರು ನೇಮಕವಾಗಿದ್ದಾರೆ.
1987 ರ ಬ್ಯಾಚ್ ನ ಹಿರಿಯ ಅನುಭವಿ ಅಧಿಕಾರಿಯಾಗಿರುವ ಸುಜಾತಾ ಸೌನಿಕ್ ಅವರು ಮೂರು ದಶಕಗಳ ಸೇವಾ ಅನುಭವ ಹೊಂದಿದ್ದಾರೆ. ಈ ಹಿಂದೆ ಅವರು ಗೃಹ ವ್ಯವಹಾರಗಳ ಜತೆಗೆ ಸಾಮಾನ್ಯ ಆಡಳಿತ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಸುಜಾತಾ ಅವರ ಪತಿ ಮನೋಜ್ ಸೌನಿಕ್ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾಗಿದ್ದಾರೆ.
ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಾಗಿ ರಶ್ಮಿ ಶುಕ್ಲಾ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರೂ ಮೊದಲ ಬಾರಿ ರಾಜ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಮಹಿಳೆ ಎನಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
MUST WATCH
ಹೊಸ ಸೇರ್ಪಡೆ
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು](https://www.udayavani.com/wp-content/uploads/2024/07/DC-1-150x84.jpg)
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.