ಕೆಎಎಸ್‌ ಪರೀಕ್ಷೆ ಪಾಸಾದ ಕೂಲಿ!

ರೈಲು ನಿಲ್ದಾಣದಲ್ಲಿ ಲಭ್ಯವಿರುವ ಉಚಿತ ವೈಫೈ ಸೌಲಭ್ಯ ಬಳಸಿಕೊಂಡು ಅಧ್ಯಯನ

Team Udayavani, Dec 15, 2022, 7:35 AM IST

ಕೆಎಎಸ್‌ ಪರೀಕ್ಷೆ ಪಾಸಾದ ಕೂಲಿ!

ಕೊಚ್ಚಿ: ಸೌಲಭ್ಯಗಳು ಇದ್ದುಕೊಂಡೇ ಕಷ್ಟ ಇದೆ ಎಂದು ನಾವು ಹೇಳುತ್ತೇವೆ. ಆದರೆ ಕೇರಳ ರೈಲು ನಿಲ್ದಾಣದಲ್ಲಿ ಕೂಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ರೈಲು ನಿಲ್ದಾಣದಲ್ಲಿ ಲಭ್ಯವಿರುವ ಉಚಿತ ವೈಫೈ ಸೌಲಭ್ಯ ಬಳಸಿಕೊಂಡು ಅಧ್ಯಯನ ನಡೆಸಿ, ಪ್ರತಿಷ್ಠಿತ ಕೇರಳ ಸಾರ್ವಜನಿಕ ಸೇವಾ ಪರೀಕ್ಷೆ(ಕೆಎಎಸ್‌)ಯಲ್ಲಿ ಉತ್ತೀರ್ಣರಾದ ಸ್ಫೂರ್ತಿದಾಯಕ ನಿಜ ಜೀವನದ ಕಥೆ ಇಲ್ಲಿದೆ.

ಮುನ್ನಾರ್‌ ಮೂಲದ ಶ್ರೀನಾಥ್‌ ಕೆ. ಕೊಚ್ಚಿ ರೈಲು ನಿಲ್ದಾಣದಲ್ಲಿ ಕೂಲಿಯಾಗಿ ಕೆಲಸ ಮಾಡುತ್ತಿದ್ದಾರೆ.ಕುಟುಂಬಕ್ಕೆ ಒಳ್ಳೆಯ ಭವಿಷ್ಯ ಕಲ್ಪಿಸಬೇಕು ಹಾಗೂ ತನ್ನ ಜೀವನ ಉತ್ತಮಪಡಿಸಿಕೊಳ್ಳಬೇಕು ಎಂಬ ಅಭಿಲಾಷೆಯಲ್ಲಿ ಸರ್ಕಾರಿ ಹುದ್ದೆ ಪಡೆಯುವ ನಿಟ್ಟಿನಲ್ಲಿ ಪರೀಕ್ಷೆಗಳಿಗೆ ತಯಾರಿ ಆರಂಭಿಸಿದರು. ಆದರೆ ಕೂಲಿ ಕೆಲಸದಲ್ಲಿ ಮುಳುಗಿದ ಅವರಿಗೆ ಓದಲು ಹೆಚ್ಚು ಸಮಯ ಸಿಗುತ್ತಿರಲಿಲ್ಲ. 2016ರಲ್ಲಿ ಕೊಚ್ಚಿ ರೈಲು ನಿಲ್ದಾಣದಲ್ಲಿ ರೈಲ್‌ಟೆಲ್‌ ಉಚಿತ ವೈಫೈ ಸೌಲಭ್ಯ ಪರಿಚಯಿಸಿತು.

ಶ್ರೀನಾಥ್‌ ಅವರು ತಾವು ಕೂಡಿಟ್ಟಿದ್ದ ಹಣದಲ್ಲಿ ಮೊಬೈಲ್‌, ಸಿಮ್‌ ಮತ್ತು ಮೆಮೊರಿ ಕಾರ್ಡ್‌ ಖರೀದಿಸಿದರು. ವೈಫೈ ಬಳಸಿಕೊಂಡು ಸರ್ಕಾರಿ ಪರೀಕ್ಷೆಗಳಿಗೆ ಸಂಬಂಧಿಸಿದ ಆಡಿಯೋ ಬುಕ್‌ಗಳನ್ನು ಡೌನ್‌ಲೋಡ್‌ ಮಾಡಿಕೊಂಡರು. ಕೆಲಸ ಮಾಡುವ ಸಮಯದಲ್ಲೇ ಇಯರ್‌ ಫೋನ್‌ ಹಾಕಿಕೊಂಡು ಆಡಿಯೋ ಪ್ರಶ್ನೆ-ಉತ್ತರಗಳು ಮತ್ತು ಇತರೆ ಅಗತ್ಯ ಮಾಹಿತಿಗಳನ್ನು ಆಲಿಸಿ, ನೆನಪಿನಲ್ಲಿ ಇಟ್ಟುಕೊಳ್ಳಲು ಆರಂಭಿಸಿದರು.

ವರ್ಷಗಳ ಪರಿಶ್ರಮದ ನಂತರ ವಿಲೇಜ್‌ ಅಸಿಸ್ಟೆಂಟ್‌ ಹುದ್ದೆಗಾಗಿ ಕೇರಳ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪರೀಕ್ಷೆಗೆ ಹಾಜರಾಗಿ, ಶೇ.82ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.