ಇಬೋಬಿ “10% ಸಿಎಂ’


Team Udayavani, Feb 26, 2017, 3:50 AM IST

25-PTI-8.jpg

ಇಂಫಾಲ/ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಪೈಕಿ ಮಣಿಪುರದಲ್ಲಿ ಮೊದಲ ಹಂತದ ಮತದಾನ ಸಮೀಪಿಸುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಪ್ರಚಾರ ರ್ಯಾಲಿಯನ್ನು ಶನಿವಾರ ನಡೆಸಿದ್ದಾರೆ. 

ಇಂಫಾಲದ ಲಂಗ್‌ಜಿಂಗ್‌ ಅಚೌಬಾ ಮೈದಾನದಲ್ಲಿ ಬಿಜೆಪಿಯ ಬೃಹತ್‌ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಿಎಂ ಓಕ್ರಾಂ ಇಬೋಬಿ ಸಿಂಗ್‌ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. “ಮೂರು ಬಾರಿ ಮುಖ್ಯಮಂತ್ರಿ ಆಗಿರುವ ಕಾಂಗ್ರೆಸ್‌ನ ಇಬೋಬಿ ಸಿಂಗ್‌ರನ್ನು 10 ಪರ್ಸೆಂಟ್‌ ಸಿಎಂ ಎಂದೇ ಕರೆಯಲಾಗುತ್ತದೆ. ಅವರು ಮಾಡುವ ಎಲ್ಲ ಕೆಲಸಗಳಿಗೂ ಶೇ.10ರಷ್ಟು ಕಮಿಶನ್‌ ಪಡೆಯುತ್ತಾರಂತೆ. ಕಳೆದ 15 ವರ್ಷಗಳಲ್ಲಿ ಶೇ.10ರಂತೆ ಎಷ್ಟೊಂದು ಲೂಟಿ ಮಾಡಿರಬಹುದೆಂದು ಯೋಚಿಸಿ. ಮಣಿಪುರಕ್ಕೀಗ ಝೀರೋ ಪರ್ಸೆಂಟ್‌ ಸಿಎಂ ಬೇಕಾಗಿದೆ. ಕಾಂಗ್ರೆಸ್‌ 15 ವರ್ಷಗಳಲ್ಲಿ ಮಾಡದ್ದನ್ನು ನಾವು 15 ತಿಂಗಳಲ್ಲಿ ಮಾಡಿ ತೋರಿಸುತ್ತೇವೆ,’ ಎಂದಿದ್ದಾರೆ.

ಇದೇ ವೇಳೆ, ಯುನೈಟೆಡ್‌ ನಾಗಾ ಕೌನ್ಸಿಲ್‌ ಇಂಫಾಲ್‌ನಲ್ಲಿ ಹೇರಿರುವ ಆರ್ಥಿಕ ದಿಗ್ಬಂಧನಕ್ಕೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದೂ ಮೋದಿ ಆರೋಪಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಆರ್ಥಿಕ ದಿಗ್ಬಂಧನವೇ ಇರುವುದಿಲ್ಲ ಎಂದಿದ್ದಾರೆ.

ಇಂಥ ಮಾತು ನಿರೀಕ್ಷಿಸಿರಲಿಲ್ಲ: ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿಂಗ್‌, “ಪ್ರಧಾನಿಯಂಥ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಇಂಥ ಮಾತುಗಳನ್ನು ನಿರೀಕ್ಷಿಸಿರಲಿಲ್ಲ,’ ಎಂದಿದ್ದಾರೆ. ಅವರು ಸುಳ್ಳು ಹಾಗೂ ಆಧಾರರಹಿತ ಹೇಳಿಕೆಗಳ ಮೂಲಕ ಜನರ ದಾರಿತಪ್ಪಿಸುತ್ತಿದ್ದರೆ. ಮೊದಲು ಕಾಂಗ್ರೆಸ್‌ ವಿರುದ್ಧ ಮಾಡಿರುವ ಆರೋಪ ಗಳನ್ನು ಅವರು ಸಾಬೀತುಮಾಡಲಿ ಎಂದೂ ಸಿಂಗ್‌ ಸವಾಲೆಸೆದಿದ್ದಾರೆ.

ಪ್ರಚಾರ ಅಂತ್ಯ: ಇನ್ನೊಂದೆಡೆ, “ಕತ್ತೆ, ಕಸಬ್‌, ಪಾರಿವಾಳ’ ಮುಂತಾದ ಪದಬಳಕೆ ಮಾಡಿ, ಕೀಳುಮಟ್ಟದ ರಾಜಕೀಯಕ್ಕೆ ಸಾಕ್ಷಿಯಾದ ಉತ್ತರಪ್ರದೇಶದ 5ನೇ ಹಂತದ ಮತದಾನಕ್ಕೆ ಶನಿವಾರ ಪ್ರಚಾರ ಅಂತ್ಯವಾಗಿದೆ. ಇದೇ 27ರಂದು 11 ಜಿಲ್ಲೆಗಳ 51 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 

ಗುರು ಮತ್ತು ಚೇಲಾ ನಮ್ಮ ದೇಶಕ್ಕೆ ಭಾರೀ ಹಾನಿ ಉಂಟುಮಾಡಿದ್ದಾರೆ. ಗುರು ಎಂದರೆ ಮೋದಿ, ಚೇಲಾ ಎಂದರೆ ಅಮಿತ್‌ ಶಾ. ಈಗ ಇವರಿಬ್ಬರೂ ಸೇರಿ ನಮ್ಮ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ. 
ಮಾಯಾವತಿ, ಬಿಎಸ್ಪಿ ನಾಯಕಿ

ಟಾಪ್ ನ್ಯೂಸ್

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

1-kedar

Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್‌

Parliment New

Parliament ; ಇಂದಿನಿಂದ ಸಂಸತ್‌ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.