![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 16, 2020, 6:18 PM IST
Representative Image
ನವದೆಹಲಿ:ಹುಷಾರ್…ಒಂದು ವೇಳೆ ಈ ರಾಜ್ಯದ ಜನರು ಆನ್ ಲೈನ್ ನಲ್ಲಿ ಚೂರಿ ಅಥವಾ ಇನ್ಯಾವುದೇ ಆಯುಧ ಖರೀದಿಸಿದರೆ ಅವರ ಸಂಪೂರ್ಣ ವಿವರ ಪೊಲೀಸ್ ಇಲಾಖೆಯ ಕೈಸೇರಲಿದೆ ಎಂದು ವರದಿಯೊಂದು ತಿಳಿಸಿದೆ.
ಇಂತಹದ್ದೊಂದು ಆದೇಶ ಹೊರಡಿಸಿದ್ದು ಮಹಾರಾಷ್ಟ್ರದ ನಾಗ್ಪುರ್ ಪೊಲೀಸ್ ಇಲಾಖೆ. ಹೌದು ಇತ್ತೀಚೆಗೆ ಹೆಚ್ಚಳವಾಗುತ್ತಿರುವ ಅಪರಾಧದಿಂದಾಗಿ ಯಾರು ಆನ್ ಲೈನ್ ನಲ್ಲಿ ಚೂರಿ ಅಥವಾ ಇಲಾಖೆ ಪಟ್ಟಿ ಮಾಡಿದ ವಸ್ತುಗಳನ್ನು ಖರೀದಿಸುತ್ತಾರೋ ಅಂತಹ ವ್ಯಕ್ತಿಗಳ ವಿವರ ಇಲಾಖೆಗೆ ನೀಡಬೇಕೆಂದು ಆನ್ ಲೈನ್ ಮಾರ್ಕೆಟಿಂಗ್ ಕಂಪನಿಗಳಿಗೆ ನಾಗ್ಪುರ್ ಪೊಲೀಸ್ ಆದೇಶ ನೀಡಿದೆ.
ನಾಗ್ಪುರ್ ಪೊಲೀಸ್ ಕಮಿಷನರ್ ಈ ಆದೇಶ ಹೊರಡಿಸಿದ್ದು, ಇದರನ್ವಯ ಆನ್ ಲೈನ್ ಕಂಪನಿಗಳು ನಾಗ್ಪುರದಲ್ಲಿ ಚೂರಿ ಅಥವಾ ಇನ್ನಿತರ ಮಾರಕ ವಸ್ತುಗಳ ಖರೀದಿಸಿದವರ ಪೂರ್ಣ ಮಾಹಿತಿಯನ್ನು ಕ್ರೈಂ ಬ್ರ್ಯಾಂಚ್ ನ ಅಧಿಕೃತ ಇ ಮೇಲ್ ವಿಳಾಸಕ್ಕೆ ಕಳುಹಿಸುವಂತೆ ಸೂಚಿಸಿದೆ.
ಇದನ್ನೂ ಓದಿ:ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: LDF ಗೆ ಗೆಲುವು, ಬಿಜೆಪಿಗೆ ಈ ಬಾರಿ ಹೆಚ್ಚು ಸ್ಥಾನ
ನಾಗ್ಪುರದಲ್ಲಿ ಇತ್ತೀಚೆಗೆ ನಡೆದ ಎರಡು ಕೊಲೆ ಪ್ರಕರಣಗಳಲ್ಲಿ ಹರಿತವಾದ ಆಯುಧ ಬಳಸಿರುವುದು ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ನಾಗ್ಪುರ ಪೊಲೀಸರು ಸುಳಿವು ಪತ್ತೆಹಚ್ಚಲು ಈ ಮಾರ್ಗ ಅನುಸರಿಸಿರುವುದಾಗಿ ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.