ನಾಟಕದಲ್ಲಿ ರಾಮ-ಸೀತೆಯ ಅವಹೇಳನ… ವಿದ್ಯಾರ್ಥಿಗಳಿಗೆ 1.2ಲಕ್ಷ ರೂ ದಂಡ ವಿಧಿಸಿದ IIT Bombay


Team Udayavani, Jun 20, 2024, 1:48 PM IST

ನಾಟಕದಲ್ಲಿ ರಾಮ-ಸೀತೆಯ ಅವಹೇಳನ… ವಿದ್ಯಾರ್ಥಿಗಳಿಗೆ 1.2ಲಕ್ಷ ರೂ ದಂಡ ವಿಧಿಸಿದ IIT Bombay

ಮಹಾರಾಷ್ಟ್ರ: ಕಾಲೇಜಿನ ವಾರ್ಷಿಕ ಸಮಾರಂಭವೊಂದರಲ್ಲಿ ವಿದ್ಯಾರ್ಥಿಗಳು ಮಾಡಿದ ನಾಟಕದಲ್ಲಿ ರಾಮ ಮತ್ತು ಸೀತೆಯನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ನಾಟಕದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಐಐಟಿ ಬಾಂಬೇ ಬರೋಬ್ಬರಿ 1.2 ಲಕ್ಷ ರೂ ದಂಡ ವಿಧಿಸಿದೆ.

ಮಾರ್ಚ್ 31 ರಂದು ಐಐಟಿ ಬಾಂಬೇಯ ವಾರ್ಷಿಕ ಸಮಾರಂಭ ನಡೆದಿತ್ತು ಈ ನಿಟ್ಟಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳು ‘ರಾಹೋವನ’ ಎಂಬ ಹೆಸರಿನ ನಾಟಕವನ್ನು ಪ್ರದರ್ಶಿಸಿದ್ದರು.

ರಾಮಾಯಣವನ್ನು ಆಧರಿಸಿದ ಈ ನಾಟಕಕ್ಕೆ ವಿದ್ಯಾರ್ಥಿಗಳ ಒಂದು ವರ್ಗದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ನಾಟಕವು ಹಿಂದೂ ಧರ್ಮವನ್ನು ಅವಮಾನಿಸುತ್ತದೆ ಮತ್ತು ರಾಮ ಮತ್ತು ಸೀತೆಗೆ ಅಗೌರವವಾಗಿದೆ ಎಂದು ಆರೋಪಿಸಲಾಗಿತ್ತು.

ವಿವಾದಕ್ಕೆ ಸಂಬಂಧಿಸಿ ಮೇ 8ರಂದು ನಾಟಕಕ್ಕೆ ಸಂಬಂಧಿಸಿದ ದೂರುಗಳಿಗೆ ಸಂಬಂಧಿಸಿದಂತೆ ಶಿಸ್ತು ಸಮಿತಿ ಸಭೆ ಕರೆಯಲಾಗಿತ್ತು ಅಲ್ಲದೆ ನಾಟಕಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳನ್ನು ಸಹ ಸಭೆಗೆ ಆಹ್ವಾನಿಸಲಾಯಿತು. ಇದಾದ ಬಳಿಕ ಜೂನ್ 4 ರಂದು ಐಐಟಿ ಬಾಂಬೆ ವಿದ್ಯಾರ್ಥಿಗಳಿಗೆ ದಂಡ ಕಟ್ಟುವಂತೆ ನೋಟಿಸ್ ನೀಡಲಾಗಿದೆ.

ವರದಿಗಳ ಪ್ರಕಾರ, ನಾಟಕದಲ್ಲಿ ಪಾಲ್ಗೊಂಡಿದ್ದ ಪದವಿ ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ 40 ಸಾವಿರ ದಂಡ ವಿಧಿಸಲಾಗಿದ್ದು ಜೊತೆಗೆ ನಾಟಕದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವನ್ನೂ ಕಡಿತಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.

 

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.