IMF ಭಾರತದ ಆರ್ಥಿಕಾಭಿವೃದ್ಧಿ ನಿರೀಕ್ಷೆ ಶೇ. 7ಕ್ಕೆ : ಐಎಂಎಫ್

ಜೂನ್‌ನ ಶೇ. 6.8ರ ಅಂದಾಜನ್ನು ಹೆಚ್ಚಿಸಿದ ಸಂಸ್ಥೆ

Team Udayavani, Jul 17, 2024, 7:05 AM IST

IMF ಭಾರತದ ಆರ್ಥಿಕಾಭಿವೃದ್ಧಿ ನಿರೀಕ್ಷೆ ಶೇ. 7ಕ್ಕೆ : ಐಎಂಎಫ್

ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕಾಭಿವೃದ್ಧಿ ದರ ಶೇ. 6.8ರಷ್ಟು ಆಗಲಿದೆ ಎಂದು ಅಂದಾಜಿಸಿದ್ದ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಈಗ ತನ್ನ ಲೆಕ್ಕಾಚಾರವನ್ನು ಪರಿಷ್ಕರಿಸಿದ್ದು, ಶೇ.7ರಷ್ಟು ಬೆಳವಣಿಗೆಯಾಗಲಿದೆ ಎಂದು ತಿಳಿಸಿದೆ.

ಅಲ್ಲದೆ 2026ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕಾಭಿವೃದ್ಧಿ ಶೇ. 6.8ರಷ್ಟಿರಲಿದೆ ಎಂದಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಜೂನ್‌ ತಿಂಗಳಲ್ಲಿ ಭಾರತದ ಆರ್ಥಿಕ ಪ್ರಗತಿಯ ಮುನ್ನೋಟವನ್ನು ಶೇ. 7ರಿಂದ 7.2ಕ್ಕೆ ಹೆಚ್ಚಿಸಿದ ಬೆನ್ನಲ್ಲೇ ಐಎಂಫ್ ಕೂಡ ತನ್ನ ಮುನ್ನೋಟ ವನ್ನು ಪರಿಷ್ಕರಿಸಿದ್ದು, ಹೊಸ ಲೆಕ್ಕಾ ಚಾರ ವನ್ನು “ವರ್ಲ್ಡ್ ಎಕನಾಮಿಕ್‌ ಔಟ್‌ಲುಕ್‌’ ನಲ್ಲಿ ಪ್ರಕಟಿಸಿದೆ. ಭಾರತದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಅನುಭೋಗ ಹೆಚ್ಚಳದಿಂದಾಗಿ ಆರ್ಥಿಕಾಭಿವೃದ್ಧಿ ವೇಗ ಕಾಣಲಿದೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ.

2023-24ರ ಸಾಲಿನಲ್ಲಿ ಭಾರತೀಯ ಆರ್ಥಿಕಾಭಿ ವೃದ್ಧಿಯು ನಿರೀಕ್ಷೆಗಿಂತ ಹೆಚ್ಚಾಗಿತ್ತು.

ಹಣದುಬ್ಬರದ ಬಗ್ಗೆ ಎಚ್ಚರಿಕೆ
2024 -25ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕಾಭಿವೃದ್ಧಿ ದರದ ನಿರೀಕ್ಷೆಯನ್ನು ಪರಿ ಷ್ಕರಿ ಸಿರುವ ಐಎಂಎಫ್ ಎಚ್ಚರಿಕೆಯನ್ನೂ ನೀಡಿದೆ. ಹೆಚ್ಚು ತ್ತಿರುವ ಹಣದುಬ್ಬರಗಳು ಬಹ ಳಷ್ಟು ಆರ್ಥಿಕತೆಗಳ ಬೆಳ ವಣಿಗೆಯನ್ನು ನಿಧಾನಗೊಳಿಸಬಹುದು. ಪರಿ ಣಾಮ ಬಡ್ಡಿದರಗಳ ಹೆಚ್ಚಳವು ದೀರ್ಘಾವಧಿಗೆ ಮುಂದುವರಿಯಬಹುದು ಎಂದೂ ತಿಳಿಸಿದೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish-bangala

Bangladesh ಕ್ಯಾತೆ: ದುರ್ಗಾ ಪೂಜೆಗೆ ಹಿಲ್ಸಾ ಮೀನಿಲ್ಲ!

1-missile

Missile;ದಿನದಲ್ಲಿ 2 ಸೀಮಿತ ವ್ಯಾಪ್ತಿ ಪ್ರಯೋಗ ಯಶಸ್ವಿ:ಏನಿದು ಸೀಮಿತ ವ್ಯಾಪ್ತಿಯ ಕ್ಷಿಪಣಿ?

adani (2)

Adani Group 2,610 ಕೋ.ರೂ. ವಶ; ತನಿಖೆ ಸುಪ್ರೀಂ ವಹಿಸಲಿ: ಕಾಂಗ್ರೆಸ್‌

modi (4)

PM Modi ಹುಟ್ಟುಹ‌ಬ್ಬಕ್ಕೆ ದರ್ಗಾದಲ್ಲಿ 4,000 ಕೆ.ಜಿ. ಖಾದ್ಯ

1-bangla-ugra

PM Modi ಯಿಂದ ಪಶ್ಚಿಮ ಬಂಗಾಲಕ್ಕೆ ಸ್ವಾತಂತ್ರ್ಯ ಘೋಷಿಸಿ: ಬಾಂಗ್ಲಾ ಉಗ್ರ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.