Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಶೀಘ್ರ 21 ವಿಮಾನ ನಿಲ್ದಾಣಗಳಲ್ಲಿ ಹೊಸ ವ್ಯವಸ್ಥೆ ; ಪ್ರಕ್ರಿಯೆಯೇನು?

Team Udayavani, Sep 20, 2024, 6:55 AM IST

Vimana 2

ಹೊಸದಿಲ್ಲಿ: ಇನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಬರುವವರಿಗೆ ವಲಸೆ ಪ್ರಕ್ರಿಯೆ ಚಿಟಿಕೆ ಹೊಡೆಯುವಷ್ಟರಲ್ಲಿ ಮುಗಿಯಲಿದೆ. ಹೀಗಾಗಿ, ಈಗಿನ 30 ನಿಮಿಷಕ್ಕಿಂತ ಹೆಚ್ಚು ಬೇಕಾಗಿರುವ ಕಾಲಾವಧಿ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಲಿದೆ. “ಫಾಸ್ಟ್‌ ಟ್ರ್ಯಾಕ್‌ ಇಮಿಗ್ರೇಶನ್‌ ಟ್ರಸ್ಟೆಡ್‌ ಟ್ರಾವೆಲರ್‌ ಪ್ರೊಗ್ರಾಂ(ಎಫ್ಟಿಐ- ಟಿಟಿಪಿ) ಯೋಜನೆಯ ಅನ್ವಯ ಹೊಸ ವ್ಯವಸ್ಥೆ ಜಾರಿಯಾಗಲಿದೆ.

ಸದ್ಯ ಹೊಸದಿಲ್ಲಿ ವಿಮಾನ ನಿಲ್ದಾಣ ದಲ್ಲಿ ಇದನ್ನು ಅಳವಡಿಸಲಾಗಿದೆ. ಬೆಂಗ ಳೂರು, ಮುಂಬಯಿ, ಚೆನ್ನೈ,ಕೋಲ್ಕತಾ, ಹೈದರಾಬಾದ್‌, ಕೊಚ್ಚಿ, ಅಹ್ಮದಾಬಾ ­ದ್‌‑ ವಿಮಾನ ನಿಲ್ದಾಣಗಳಲ್ಲಿ ಅದನ್ನು ಅಳವಡಿಸಲು ಸಿದ್ಧತೆ ನಡೆದಿವೆ. ಅದರ ಜತೆಗೆ ಇನ್ನೂ 21 ವಿಮಾನ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಲಭ್ಯವಾಗಲಿದೆ.

ಪ್ರಕ್ರಿಯೆಯೇನು?
ಎಫ್ಟಿಐ-ಟಿಟಿಪಿಯನ್ನು ವಲಸೆ ಬ್ಯೂರೋ ಮೂಲಕ ಜಾರಿಗೊಳಿಸ ಲಾಗುತ್ತದೆ. ಅದಕ್ಕಾಗಿ www.ftittp.mha.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜತೆಗೆ ಬೇಕಾಗಿರುವ ವಿವರಗಳನ್ನೂ ನೀಡಬೇಕು. ಅದನ್ನು ವಲಸೆ ಇಲಾಖೆ ಖಚಿತಪಡಿಸಿದ ಬಳಿಕ ಅವರಿಗೆ ಈ ಸೌಲಭ್ಯ ಸಿಗಲಿದೆ. ಆನ್‌ಲೈನ್‌ ಮೂಲಕ ನೋಂದಣಿ ಮಾಡಿಸಿಕೊಂಡ ಪ್ರಯಾಣಿಕರು ಇ- ಗೇಟ್‌ ಸಮೀಪ ಬಂದಾಗ ವಿಮಾನಯಾನ ಕಂಪೆನಿಯಿಂದ ನೀಡಲಾಗಿರುವ ಬೋರ್ಡಿಂಗ್‌ ಪಾಸ್‌ ಅನ್ನು ಸ್ಕ್ಯಾನ್‌ ಮಾಡಲಾಗುತ್ತದೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.