![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 21, 2021, 9:05 AM IST
ಚಂಡೀಗಢ: “ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನನ್ನ ಅಣ್ಣನಿದ್ದಂತೆ’ ಹೀಗೆಂದು ಪಂಜಾಬ್ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಗುರು ನಾನಕ್ ಜಯಂತಿ ಪ್ರಯುಕ್ತ ನ.17ರಿಂದ ಪಂಜಾಬ್ ಮತ್ತು ಪಾಕ್ ಗಡಿಯಾಗಿರುವ ಕರ್ತಾಪುರ ಕಾರಿಡಾರ್ ತೆರೆಯ ಲಾಗಿದ್ದು, ಭಕ್ತರಿಗೆ ಪಾಕ್ಗೆ ತೆರಳಲು ಅವಕಾಶ ಮಾಡಿಕೊಡ ಲಾಗಿದೆ.
ಹಾಗೆಯೇ ಪಾಕ್ಗೆ ತೆರಳಿದ್ದ ನವಜೋತ್ ಸಿಧುರನ್ನು ಅಲ್ಲಿನ ಅಧಿಕಾರಿಗಳು ಬರಮಾಡಿಕೊಂಡಿದ್ದಾರೆ. ಆ ವೇಳೆ ಮಾತನಾಡಿದ ಸಿಧು, ಇಮ್ರಾನ್ ಅವರು ನನ್ನಣ್ಣನಂತೆ ಎಂದು ಹೇಳಿದ್ದಾರೆ. ಬಿಜೆಪಿ ಆಕ್ರೋಶ: ಸಿಧು ಅವರ ಹೇಳಿಕೆ ಬಿಜೆಪಿ ನಾಯಕರನ್ನು ಕೆರಳಿಸಿದೆ. “ಇವರಿಗೆ ಹಿಂದೂಗಳು ಐಸಿಸ್ ಉಗ್ರರಂತೆ ಕಾಣುತ್ತಾರೆ, ಆದರೆ ಪಾಕ್ ಪಿಎಂ ಅಣ್ಣನಂತೆ ಕಾಣುತ್ತಾರೆ’ ಎಂದು ದೂರಿದೆ.
“ಈ ಹೇಳಿಕೆಯ ಹಿಂದೆ ಸಾಕಷ್ಟು ಅರ್ಥವಿದೆ. ಇದು ರಾಹುಲ್ ಗಾಂಧಿ ಸಹಿತ ಅನೇಕ ಹಿರಿಯ ನಾಯಕರಿಗೆ ಸಂಬಂಧಪಟ್ಟಿದೆ. ಇದೊಂದು ಗಂಭೀರ ವಿಚಾರ’ ಎಂದು ಬಿಜೆಪಿ ವಕ್ತಾರರಾಗಿರುವ ಸಂಬಿತ್ ಪಾತ್ರಾ ನುಡಿದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.