![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 12, 2023, 2:44 PM IST
ಸೂರತ್ : ಹಾಡಹಗಲೇ ಐವರು ದರೋಡೆಕೋರರು ಬ್ಯಾಂಕ್ ಒಂದನ್ನು ಲೂಟಿ ಮಾಡಿ 14 ಲಕ್ಷ ನಗದು ದೋಚಿ ಪರಾರಿಯಾದ ಘಟನೆ ಗುಜರಾತ್ನ ಸೂರತ್ನಲ್ಲಿ ಶುಕ್ರವಾರ ನಡೆದಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರದ ಸೂರತ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂಡ ದುಷ್ಕರ್ಮಿಗಳ ತಂಡ ಶಸ್ತ್ರಾಸ್ತ್ರ ಝಳಪಿಸಿ ಬ್ಯಾಂಕ್ ಸಿಬ್ಬಂದಿಗಳನ್ನು ಹಾಗೂ ಗ್ರಾಹಕರನ್ನು ಬೆದರಿಸಿ ಕೊಠಡಿಯೊಳಗೆ ಕೂಡಿಹಾಕಿದ್ದರೆ. ಬಳಿಕ ಓರ್ವ ವ್ಯಕ್ತಿ ಲಾಕರ್ ನಲ್ಲಿದ್ದ ಹಣವನ್ನು ಬ್ಯಾಗ್ ನೊಳಗೆ ತುಂಬಿಸಿ ಬೈಕ್ ನೊಂದಿಗೆ ಪರಾರಿಯಾಗಿದ್ದಾರೆ.
ದರೋಡೆಕೋರರ ಕೃತ್ಯ ಅಲ್ಲಿನ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಕೂಡಲೇ ಬ್ಯಾಂಕ್ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ದೂರು ನೀಡಿದ ಕೂಡಲೇ ಎಚ್ಚೆತ್ತ ಪೊಲೀಸರು ನಗರದಾದ್ಯಂತ ನಾಖಾಬಂಧಿ ಹಾಕಿ ಆರೋಪಿಗಳ ಶೋಧ ನಡೆಸಿದ್ದಾರೆ ಪತ್ತೆಯಾಗದ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಆದರದ ಮೇಲೆ ದರೋಡೆಕೋರರ ಶೋಧಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.
ಇದನ್ನೂ ಓದಿ: Sowjanya case ಮರು ತನಿಖೆಗೆ ಆಗ್ರಹಿಸಿ ಆ.27ರಂದು ಬಿಜೆಪಿ ಶಾಸಕರಿಂದ ಪ್ರತಿಭಟನೆ; ನಳಿನ್
Watch the Sensational Loot at Bank of Maharashtra in #Surat, #Suratpolice. #JailerBlockbuster, #Gujarat, #GujaratHighCourt, #OMG2Review, #AdhirRanjanChowdhury, #Netherlands, #motoG14giveaway, #BSTC, #StocksToBuy pic.twitter.com/hZpT7HmdlW
— The Blunt Times (TBT) (@BluntTbt) August 11, 2023
Bank robbery in Bank of Maharashtra; more than Rs. 13 lakhs have been looted. Five robbers entered the Bank of Maharashtra in Vanj village near #Sachin in Surat, held the #employees hostage at gunpoint, and looted more than Rs 13,00,000 in cash. #surat #oursuratcity #news pic.twitter.com/ST6rhbhOYT
— Our Surat (@oursuratcity) August 11, 2023
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.