Jharkhand: ಮೊದಲ ಬಾರಿಗೆ ಸಮುದಾಯ ಆರೋಗ್ಯ ಅಧಿಕಾರಿಯಾಗಿ ತೃತೀಯಲಿಂಗಿ ನೇಮಕ
Team Udayavani, Aug 31, 2024, 9:11 AM IST
ರಾಂಚಿ: ಜಾರ್ಖಂಡ್ನಲ್ಲಿ ಪ್ರಥಮ ಬಾರಿಗೆ ಸಮುದಾಯ ಆರೋಗ್ಯ ಕೇಂದ್ರದ ಜವಾಬ್ದಾರಿಯನ್ನು ತೃತೀಯಲಿಂಗಿಯೊಬ್ಬರು ವಹಿಸಿಕೊಳ್ಳಲಿದ್ದಾರೆ. ಅದರಂತೆ ಸಿಂಗ್ಭೂಮ್ನ ಮನೋಹರಪುರದ ನಿವಾಸಿ ಅಮೀರ್ ಮಹತೋ ಅವರನ್ನು ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಅಧಿಕಾರಿಯಾಗಿ ನೇಮಿಸಿದೆ.
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಗುರುವಾರ ಅಮೀರ್ ಮಹತೋ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಸಂಬಲ್ಪುರ ಗ್ರಾಮದಲ್ಲಿ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ಮಹತೋ, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನೇಮಕಗೊಂಡ 365 ಅಭ್ಯರ್ಥಿಗಳಲ್ಲಿ ಒಬ್ಬರು. ನನ್ನ ಅಮ್ಮನಿಗೆ ನಾನು ನರ್ಸ್ ಆಗಬೇಕೆಂದು ಬಯಕೆ ಇತ್ತು ಆದರೆ ಮನೆಯ ಆರ್ಥಿಕ ಸ್ಥಿತಿಗತಿ ಆ ನರ್ಸಿಂಗ್ ಮಾಡುವ ಸ್ಥಿತಿಯಲ್ಲಿ ಇರಲಿಲ್ಲ ಆದರೂ ಹೇಗೋ ಧೈರ್ಯ ಮಾಡಿ ಅಮ್ಮನ ಅಸೆ ನೆರವೇರಿಸಿದೆ ಅದಕ್ಕೆ ತಕ್ಕಂತೆ ಕೆಲಸವೂ ಸಿಕ್ಕಿದೆ ನಿಜವಾಗಿಯೂ ನನಗೆ ಈ ಹುದ್ದೆ ಸಿಗುತ್ತದೆ ಎಂದು ಕನಸಲ್ಲೂ ಎಣಿಸಿರಲಿಲ್ಲ ಈ ಹುದ್ದೆ ನೀಡಿ ನನ್ನ ಜೀವನ ಪಥವನ್ನು ಬದಲಿಸಿದ ಮುಖ್ಯಮಂತ್ರಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Mangaluru ವೆನ್ಲಾಕ್ ನಲ್ಲೇ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್
आज स्वास्थ्य विभाग के अंतर्गत अनुबंध पर लगभग 365 कम्युनिटी हेल्थ आफिसर नियुक्त हुए। आप सभी को ढेर सारी शुभकामनाएं और जोहार। हम लोगों ने पूर्व में पशु चिकित्सकों, चिकित्सा पदाधिकारियों, लैब असिस्टेंट, पहली बार फॉरेंसिक लैब साइंटिस्ट, आयुष चिकित्सकों, दंत चिकित्सकों, ए ग्रेड नर्स… pic.twitter.com/bvVySewQTd
— Hemant Soren (@HemantSorenJMM) August 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.