Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ


Team Udayavani, Nov 1, 2024, 5:00 PM IST

29

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಹಳೆ ವೈಷಮ್ಯದಿಂದಾಗಿ ದೀಪಾವಳಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಪರಸ್ಪರ ಮಾರಾಮಾರಿ ನಡೆದು ಒಂದೇ ಕುಟುಂಬದ ಮೂವರು ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ಗುರುವಾರ (ನ.1) ನಡೆದಿದೆ.

ಕಾಜುಲೂರು ಗ್ರಾಮದಲ್ಲಿ ರಕ್ತದ ಮಡುವಿನಲ್ಲಿ ದೊಣ್ಣೆ ಹಿಡಿದು ಬಿದ್ದಿದ್ದ 3 ಮೃತದೇಹಗಳು ಪತ್ತೆಯಾಗಿದ್ದು, ಅವರನ್ನು ಬತುಲ ರಮೇಶ್, ಬತುಲ ಚಿನ್ನಿ (ಮಗ), ಬತುಲ ರಾಜು (ಮೊಮ್ಮಗ) ಎಂದು ಗುರುತಿಸಲಾಗಿದೆ.

ಎರಡು ಕುಟುಂಬಗಳ ನಡುವೆ ಹಳೇ ವೈಷಮ್ಯವಿದ್ದು, ಇದೀಗ ಆರೋಪಿ ಕುಟುಂಬದ ಮೇಲೆ ಕೊಲೆಯಾದವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದೇ ಕೃತ್ಯ ಎಸಗಲು ಕಾರಣವೆಂದು ಪೊಲೀಸರು ಅಂದಾಜಿಸಿದ್ದಾರೆ.

“ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು ಪ್ರಾಥಮಿಕ ತನಿಖೆಯ ವೇಳೆ ಲಭಿಸಿದ ಮಾಹಿತಿಯ ಪ್ರಕಾರ ಎರಡು ಕುಟುಂಬಗಳ ನಡುವೆ ಹಳೆಯ ದ್ವೇಷವಿದ್ದುದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಮಕೃಷ್ಣ ರಾವ್ ಹೇಳಿದ್ದಾರೆ.

ಟಾಪ್ ನ್ಯೂಸ್

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.