ಮದ್ರಸ, ಸಂಸ್ಕೃತ ಸಂಸ್ಥೆ ಬಂದ್‌ ; ಅಸ್ಸಾಂ ಶಿಕ್ಷಣ ಸಚಿವ ಹಿಮಾಂತ ಬಿಸ್ವಾ ಘೋಷಣೆ


Team Udayavani, Feb 14, 2020, 6:48 AM IST

Hemanth-13-2

ಗುವಾಹಾಟಿ: ಸರಕಾರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತ ಸಂಸ್ಥೆಗಳನ್ನು ಮತ್ತು ಮದ್ರಸಗಳನ್ನು ನಡೆಸದೇ ಇರಲು ಅಸ್ಸಾಂ ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಒಟ್ಟು 614 ಸಂಸ್ಥೆಗಳನ್ನು ಮುಚ್ಚಲಾಗುತ್ತದೆ. ಧಾರ್ಮಿಕ ಶಿಕ್ಷಣಕ್ಕಾಗಿ ಸರಕಾರಿ ಹಣಬಳಕೆ ಬೇಡ ಮತ್ತು ಧರ್ಮ ಬೋಧನೆ ಸರಕಾರದ ಕೆಲಸವೇ ಅಲ್ಲವೆಂದು ಶಿಕ್ಷಣ ಸಚಿವ ಹಿಮಾಂತ ಶರ್ಮ ಬಿಸ್ವಾ ಹೇಳಿದ್ದಾರೆ. ‘ಇದೊಂದು ಜಾತ್ಯತೀತ ರಾಷ್ಟ್ರ. ಅರೆಬಿಕ್‌ ಮತ್ತು ಇತರ ಧಾರ್ಮಿಕ ವಿಚಾರ ಗಳನ್ನು ಬೋಧಿಸುವುದು ಸರಕಾ ರದ ಕೆಲಸವಲ್ಲ’ ಎಂದಿದ್ದಾರೆ.

ರಾಜ್ಯ ಸರಕಾರದ ವ್ಯಾಪ್ತಿಯಲ್ಲಿರುವ 614 ಶಿಕ್ಷಣ ಸಂಸ್ಥೆಗಳನ್ನು ಇತರ ಸಾಮಾನ್ಯ ಶಿಕ್ಷಣ ಸಂಸ್ಥೆಗಳಂತೆ ಮಾರ್ಪಾಡು ಮಾಡಲಿದೆ. ಸದ್ಯ ಅಲ್ಲಿ ಕೆಲಸ ಮಾಡುತ್ತಿರುವವರು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿವೃತ್ತಿಯಾಗುವ ವರೆಗೆ ಅವರಿಗೆ ಸಿಗಬೇಕಾದ ವೇತನ ಮತ್ತು ಸವಲತ್ತುಗಳನ್ನು ಸರಕಾರ ನೀಡಲಿದೆ ಎಂದು ಬಿಸ್ವಾ ಹೇಳಿದ್ದಾರೆ.

ಸದ್ಯ ಮದ್ರಸಗಳಿಗೆ ವಾರ್ಷಿಕವಾಗಿ 3-4 ಕೋಟಿ ರೂ., ಸಂಸ್ಕೃತ ಸಂಸ್ಥೆಗಳಿಗೆ 1 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಜಮೀಯತ್‌ ಉಲೇಮಾ ನೇತೃತ್ವದಲ್ಲಿ ಕಾರ್ಯಾ ಚರಿಸುವ 900 ಮದ್ರಸಗಳು, ಖಾಸಗಿ ವ್ಯಾಪ್ತಿಯಲ್ಲಿ ಇರುವ ಸಂಸ್ಕೃತ ಸಂಸ್ಥೆಗಳು ಮುಂದುವರಿಯಲಿವೆ.

ಈ ಬಗ್ಗೆ ಜಮೀಯತ್‌ ಉಲೇಮಾದ ಸಂಚಾಲಕ ಮಸೂದ್‌ ಅಖ್ತರ್‌ ‘ಸರಕಾರಿ ಮದ್ರಸ ಮುಚ್ಚಿದರೆ ಖಾಸಗಿ ಮದ್ರಸಗಳಿಗೆ ಸಮಸ್ಯೆಯಾಗಲಾರದು. ಒಂದೇ ಒಂದು ರೂಪಾಯಿಯನ್ನು ನಾವು ಸರಕಾರದಿಂದ ಪಡೆಯುತ್ತಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.