Assam: ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್


Team Udayavani, Oct 12, 2024, 12:06 PM IST

Assam: ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್

ಅಸ್ಸಾಂ: ಮಕ್ಕಳ ಲೈಂಗಿಕ ಅಪರಾಧಗಳ (ಪೋಕ್ಸೊ) ಕಾಯ್ದೆಯಡಿ ಜೈಲಿನಲ್ಲಿದ್ದ ಐವರು ಕೈದಿಗಳು 20 ಅಡಿ ಎತ್ತರದ ತಡೆಗೋಡೆಯನ್ನು ಜಿಗಿದು ಪರಾರಿಯಾಗಿರುವ ಘಟನೆ ಅಸ್ಸಾಂನ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಶುಕ್ರವಾರ (ಅ.11) ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಇಲ್ಲಿನ ಕಾರಾಗ್ರಹದಲ್ಲಿ ಮಕ್ಕಳ ಲೈಂಗಿಕ ಅಪರಾಧಗಳ (Pocso) ಕಾಯ್ದೆಯಡಿ ಬಂಧಿತರಾಗಿದ್ದ ಹಲವು ಮಂದಿ ಕೈದಿಗಳು ಇದ್ದರು ಎನ್ನಲಾಗಿದೆ ಶುಕ್ರವಾರ ರಾತ್ರಿ ಐವರು ಕೈದಿಗಳು ಜೈಲು ಸಿಬಂದಿಗಳಿಗೆ ಮಂಕುಬೂದಿ ಎರಚಿ ಲುಂಗಿ ಮತ್ತು ಬೆಡ್ ಶೀಟ್ ಬಳಸಿಕೊಂಡು ಅದರ ಸಹಾಯದಿಂದ ಸುಮಾರು ಇಪ್ಪತ್ತು ಅಡಿ ಎತ್ತರದ ತಡೆಗೋಡೆಯನ್ನು ಏರಿ ಪರಾರಿಯಾಗಿದ್ದಾರೆ.

ಪರಾರಿಯಾಗಿರುವ ಆರೋಪಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ, ನೂರ್ ಇಸ್ಲಾಂ, ಮಫಿದುಲ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪೋಕ್ಸೋ ಸಂಬಂಧಿತ ಅಪರಾಧಗಳಿಗಾಗಿ ಬಂಧನದಲ್ಲಿದ್ದರು ಎಂದು ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು ಜೈಲು ಅಧಿಕಾರಿಗಳೇ ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ, ಮೋರಿಗಾಂವ್ ಜಿಲ್ಲಾ ಕಾರಾಗೃಹವನ್ನು ಪ್ರಸ್ತುತ ಸೂಪರಿಂಟೆಂಡೆಂಟ್ ಪ್ರಶಾಂತ ಸೈಕಿಯಾ ಅವರು ನಿರ್ವಹಿಸುತ್ತಿದ್ದು, ಹೆಚ್ಚುವರಿ ಉಪ ಆಯುಕ್ತೆ ಪಲ್ಲವಿ ಕಚಾರಿ ಅವರು ಆಡಳಿತವನ್ನು ನೋಡಿಕೊಳ್ಳುತ್ತಿದ್ದಾರೆ.

ಸದ್ಯ ತಪ್ಪಿಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಸುತ್ತ ಮುತ್ತಲ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ, ಹೆಚ್ಚಿನ ಕಡೆಗಳಲ್ಲಿ ನಾಕಾಬಂದಿ ನಡೆಸಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ, ಅಲ್ಲದೆ ರೈಲು, ಬಸ್ಸು ನಿಲ್ದಾಣ ಮುಂತಾದ ಕಡೆಗಳಲ್ಲೂ ಹೆಚ್ಚಿನ ಸಿಬಂದಿಗಳನ್ನು ನಿಯೋಜಿಸಿ ತಪಾಸಣೆ ನಡೆಸಲಾಗುತ್ತಿದ್ದು ಇದುವರೆಗೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಟಾಪ್ ನ್ಯೂಸ್

10-

Sirwar: ಸಂಗೊಳ್ಳಿ ರಾಯಣ್ಣಗೆ ಅಪಮಾನ: ಮೂವರ ಬಂಧನ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Hubli: State govt working to breed terrorists: Aravind Bellad

Hubli: ರಾಜ್ಯ ಸರ್ಕಾರವು ಭಯೋತ್ಪಾದಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ: ಬೆಲ್ಲದ್

Hong Kong Cricket Sixes: Team India announced; Captained by Robin Uthappa

Hong Kong Cricket Sixes: ಟೀಂ ಇಂಡಿಯಾ ಪ್ರಕಟ; ರಾಬಿನ್‌ ಉತ್ತಪ್ಪ ನಾಯಕತ್ವ

9-karkala

KBC: ಕೆಬಿಸಿಯಲ್ಲಿ 12.5 ಲ.ರೂ.ಗೆದ್ದ ಕಾರ್ಕಳ ಮೂಲದ ಡಾ| ಶ್ರೀಶ್‌ ಶೆಟ್ಟಿ

Forest: ಕಾಡುದಾರಿ ಸೃಷ್ಟಿಸುವವರಾಗೋಣ ಕಾಲುದಾರಿಯಲ್ಲಿ ಸಾಗುವವರಲ್ಲ…

Forest: ಕಾಡುದಾರಿ ಸೃಷ್ಟಿಸುವವರಾಗೋಣ; ಕಾಲುದಾರಿಯಲ್ಲಿ ಸಾಗುವವರಲ್ಲ…

8-ucchila

Udupi Uchila Dasara 2024: ವೈಭವದ ಶೋಭಾಯಾತ್ರೆಗೆ ಅಂತಿಮ ಸಿದ್ಧತೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

Haryana: ಅ.17ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ, ಪ್ರಧಾನಿ ಉಪಸ್ಥಿತಿ

Haryana: ಅ.17ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ, ಪ್ರಧಾನಿ ಉಪಸ್ಥಿತಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Punjab: ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ ಡ್ರೋನ್‌ ಹೊಡೆದುರುಳಿಸಿದ BSF

Punjab: ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ ಡ್ರೋನ್‌ ಹೊಡೆದುರುಳಿಸಿದ BSF

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-

Sirwar: ಸಂಗೊಳ್ಳಿ ರಾಯಣ್ಣಗೆ ಅಪಮಾನ: ಮೂವರ ಬಂಧನ

Davanagere: Dussehra festival grand procession

Davanagere: ದಸರಾ ಹಬ್ಬದ ಬೃಹತ್ ಶೋಭಾಯಾತ್ರೆ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Hubli: State govt working to breed terrorists: Aravind Bellad

Hubli: ರಾಜ್ಯ ಸರ್ಕಾರವು ಭಯೋತ್ಪಾದಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ: ಬೆಲ್ಲದ್

Hong Kong Cricket Sixes: Team India announced; Captained by Robin Uthappa

Hong Kong Cricket Sixes: ಟೀಂ ಇಂಡಿಯಾ ಪ್ರಕಟ; ರಾಬಿನ್‌ ಉತ್ತಪ್ಪ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.