![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 29, 2023, 10:44 PM IST
ನವದೆಹಲಿ: ವಿಮಾನ ಪ್ರಯಾಣ ವೇಳೆ ನಿಯಮಗಳನ್ನು ಪಾಲಿಸದಿರುವ ಹಲವು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಕಳೆದ 3 ದಿನಗಳಲ್ಲೇ 3 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.
ವರದಿಗಳ ಪ್ರಕಾರ, ನಾಗ್ಪುರದಿಂದ-ಮುಂಬೈಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ ಲ್ಯಾಂಡ್ ಆಗುವ ಮುನ್ನವೇ ತುರ್ತು ನಿರ್ಗಮನ ದ್ವಾರ ತೆರೆದ ಆರೋಪದ ಮೇರೆಗೆ ಪ್ರಣವ್ ರಾವತ್ ಎಂಬಾತನನ್ನು ಬಂಧಿಸಲಾಗಿದೆ. ಅದಕ್ಕೂ ಮುನ್ನ ಆಕಾಶ ಏರ್ ವಿಮಾನದಲ್ಲಿ, ಸಹ ಪ್ರಯಾಣಿಕನೊಂದಿಗೆ ಗಲಾಟೆ ಮಾಡಿದ ಹಿನ್ನೆಲೆ ಚೆನ್ನೈ ಮೂಲದ ಜಯರಾಜ್ ಸೆಲ್ವರಾಜ್ ಎಂಬವರನ್ನು ಬಂಧಿಸಲಾಗಿದೆ.
ಜತೆಗೆ ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ, ಮುಂಬೈ ಮೂಲದ ಉದ್ಯಮಿಯೊಬ್ಬರು ಸಿಬ್ಬಂದಿ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.