![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
Interest rates; ಸುಕನ್ಯಾ ಸಮೃದ್ಧಿ, ಅಂಚೆ ಠೇವಣಿ ಬಡ್ಡಿದರ 8.2%,7.1%ಗೆ ಏರಿಕೆ
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಿದ ಕೇಂದ್ರ
Team Udayavani, Dec 30, 2023, 5:50 AM IST
![1-wqwqwqw](https://www.udayavani.com/wp-content/uploads/2023/12/1-wqwqwqw-620x308.jpg)
ಹೊಸದಿಲ್ಲಿ: ಸುಕನ್ಯಾ ಸಮೃದ್ಧಿ ಸೇರಿದಂತೆ 2 ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು 2023-24ನೇ ಆರ್ಥಿಕ ವರ್ಷದ ಕೊನೆಯ ತ್ತೈಮಾಸಿಕದ ಅವಧಿಗೆ ಕೇಂದ್ರ ಸರ ಕಾರ ಪರಿಷ್ಕರಿಸಿದ್ದು, ಬಡ್ಡಿದರವನ್ನು ಹೆಚ್ಚಳಗೊಳಿಸಿದೆ.
ಅಂಚೆ ಕಚೇರಿಯ 3 ವರ್ಷ ಅವಧಿ ಠೇವಣಿ ಮೇಲಿನ ಬಡ್ಡಿದರವನ್ನು ಶೇ.7 ರಿಂದ ಶೇ.7.1ಕ್ಕೆ ಏರಿಕೆ ಮಾಡಿದೆ. ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.8ರಿಂದ ಶೇ.8.2ಕ್ಕೆ ಹೆಚ್ಚಳಗೊಳಿಸಿದೆ. ಉಳಿದಂತೆ ಎಲ್ಲ ಉಳಿತಾಯ ಯೋಜನೆಗಳ (ಪಬ್ಲಿಕ್ ಪ್ರಾವಿಡೆಂಟ್ ಫಂಡ್- ಪಿಪಿಎಫ್, ಕಿಸಾನ್ ವಿಕಾಸ್ ಪತ್ನ, ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸೇರಿದಂತೆ) ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, 2022-23ರ ಜನವರಿ 1 ರಿಂದ ಮಾರ್ಚ್ 31ರ ವರೆಗಿನ ತ್ತೈಮಾಸಿಕದ ಅವಧಿಗೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಲಾಗಿದೆ. ಈ ಹಿಂದೆ ಅಂಚೆ ಕಚೇರಿ ಉಳಿತಾಯ ಯೋಜನೆಯಲ್ಲಿ 2 ಮತ್ತು 3 ವರ್ಷದ ಠೇವಣಿಗಳಿಗೆ ಏಕರೂಪದ ಬಡ್ಡಿದರ ಇತ್ತು. ಇದೀಗ ಮೂರು ವರ್ಷದ ಠೇವಣಿಗೆ ಬಡ್ಡಿದರ ಹೆಚ್ಚಿಸಲಾಗಿದೆ ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆ 20 ಬೇಸಿಸ್ ಪಾಯಿಂಟ್ನಲ್ಲಿ ಬಡ್ಡಿದರ ಹೆಚ್ಚಿಸಿದ್ದೇವೆ ಎಂದಿದೆ.
ಸುಕನ್ಯಾ ಸಮೃದ್ಧಿ ತ್ತೈಮಾಸಿಕ ಬಡ್ಡಿದರ
ಶೇ.8 ಅಕ್ಟೋಬರ್ ಡಿಸೆಂಬರ್
ಶೇ.8.2 ಜನವರಿ ಮಾರ್ಚ್
ಅಂಚೆ ಕಚೇರಿ 3 ವರ್ಷ ಠೇವಣಿ ತ್ತೈಮಾಸಿಕ ಬಡ್ಡಿದರ
ಶೇ.7 ಅಕ್ಟೋಬರ್ಡಿಸೆಂಬರ್
ಶೇ.7.1 ಜನವರಿ ಮಾರ್ಚ್
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.