![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 18, 2019, 9:20 PM IST
ನವದೆಹಲಿ: ಭಾರತವು ನೆರೆ ದೇಶಗಳೊಂದಿಗೆ ಶಾಂತಿ ಮತ್ತು ಸುಸ್ಥಿರತೆಗೆ ಬದ್ಧವಾಗಿದ್ದು, ಮಿತ್ರ ರಾಷ್ಟ್ರಗಳೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸುತ್ತೇವೆ ಎಂದು ಸೇನಾಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ. ಈ ಮೂಲಕ ಯಾವುದೇ ಸಂಭಾವ್ಯ ದಾಳಿಯನ್ನು ನಾವು ಎದುರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮೂರೂ ಸೇನಾಪಡೆಗಳನ್ನು ಒಳಗೊಂಡ ನಾಲ್ಕನೇ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದಲ್ಲೇ ನಾವು ಪ್ರಮುಖ ಸೇನಾಶಕ್ತಿಯಾಗಿದ್ದೇವೆ. ಕೇವಲ ಗಾತ್ರದಲ್ಲಷ್ಟೇ ಅಲ್ಲ, ನಮ್ಮ ಸೇನಾ ಅನುಭವ ಮತ್ತು ವೃತ್ತಿಪರತೆಯೂ ವಿಶ್ವದಲ್ಲಿ ಹೆಸರಾಗಿದೆ ಎಂದಿದ್ದಾರೆ.
ಇದೇ ವೇಳೆ, ನೌಕಾಪಡೆ ಮುಖ್ಯ ಅಡ್ಮಿರಲ್ ಕರಮ್ಬೀರ್ ಸಿಂಗ್ ಮಾತನಾಡಿ, ಒಳನುಸುಳುವಿಕೆಯಂಥ ಕೃತ್ಯಗಳು ಗಂಭೀರ ಸಮಸ್ಯೆಗಳಾಗಿವೆ. ವಿಶ್ವ ಈ ನಿಟ್ಟಿನಲ್ಲಿ ಹೆಚ್ಚು ಸಹಕಾರದಿಂದ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಹಿಂದೂ ಮಹಾಸಾಗರ ಕರಾವಳಿಯನ್ನು ಹಂಚಿಕೊಂಡ ಸಮಾನ ಮನಸ್ಕ ದೇಶಗಳ ಜೊತೆ ಉತ್ತಮ ಸಂಬಂಧ ನಿರ್ಮಾಣ ಮತ್ತು ಸಹಕಾರವನ್ನು ಬಯಸಿದೆ ಎಂದು ಅವರು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.