‘ಬಾಂಧವ್ಯ’ದ ಮಾತ್ರೆ ಮಾರಾಟ


Team Udayavani, Aug 24, 2018, 8:05 AM IST

oxytocine-tablet-24-8.jpg

ಹೊಸದಿಲ್ಲಿ: ಸೆ.1ರಿಂದ ದೇಶದ ಎಲ್ಲಾ ಖಾಸಗಿ ಮೆಡಿಕಲ್‌ಗ‌ಳಲ್ಲೂ ‘ಜೀವ ಉಳಿಸುವ ಹಾರ್ಮೋನ್‌ ಮತ್ತು ಲವ್‌ ಹಾರ್ಮೋನ್‌’ ಎಂದೇ ಪರಿಗಣಿತವಾಗಿರುವ ಆಕ್ಸಿಟೋಸಿನ್‌ ಅನ್ನು ಮಾರಾಟ ಮಾಡಲು ಕೇಂದ್ರ ಆರೋಗ್ಯ ಸಚಿವಾಲಯ ಒಪ್ಪಿಗೆ ನೀಡಿದೆ. ಜು.1 ರಿಂದ ಜಾರಿಯಾಗುವಂತೆ ಈ ಔಷಧ ಮಾರಾಟ ನಿಷೇಧಿಸಿದ್ದ ಕೇಂದ್ರ ಸರಕಾರ, ಇದೀಗ  ಆದೇಶ ಮಾರ್ಪಾಡು ಮಾಡಿದೆ. ಆದರೆ, ಈ ಔಷಧ ಕರ್ನಾಟಕ ಆ್ಯಂಟಿಬಯಾಟಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನಲ್ಲಷ್ಟೇ (ಕೆಎಪಿಎಲ್‌) ಉತ್ಪಾದನೆ ಮಾಡಬೇಕು. ಕೇಂದ್ರ ಮತ್ತು ಎಲ್ಲ ರಾಜ್ಯ ಸರಕಾರಗಳು ಬೇಕಾದಷ್ಟು ಔಷಧಕ್ಕೆ ಬೇಡಿಕೆ ಸಲ್ಲಿಸಬೇಕು ಎಂದೂ ಸೂಚಿಸಲಾಗಿದೆ.

ಏತಕ್ಕಾಗಿ ಇದು ಬಳಕೆ?: ಹೆರಿಗೆ ಸಂದರ್ಭದಲ್ಲಿ ಇದು ಬಳಕೆ ಆಗುತ್ತದೆ. ಗರ್ಭಿಣಿಯೊಬ್ಬರಿಗೆ ಪ್ರಸವ ದಿನ ಬಂದರೂ ಹೆರಿಗೆ ನೋವು ಕಾಣಿಸಿಕೊಳ್ಳದಿದ್ದರೆ ಇದನ್ನು ನೀಡಲಾಗುತ್ತದೆ. ಇದು ದೇಹ ಮತ್ತು ಜನನಾಂಗದ ನಡುವೆ ಸಂಪರ್ಕವೇರ್ಪಡಿಸಿ, ಹೆರಿಗೆಯಲ್ಲಿ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಹೆರಿಗೆ ಅನಂತರ ತಾಯಿಯಲ್ಲಿ ಹಾಲು ಉತ್ಪತ್ತಿಯಾಗಲೂ ಈ ಹಾರ್ಮೋನ್‌ ಪ್ರಮುಖ ಪಾತ್ರ ವಹಿಸುತ್ತದೆ.

ದುರ್ಬಳಕೆಯಿಂದಾಗಿ ನಿಷೇಧ: ಆದರೆ, ಇದನ್ನು ಪಶುಸಂಗೋಪನೆ ಉದ್ದಿಮೆಯಲ್ಲಿ ಬಳಸಿಕೊಳ್ಳಲಾಗುತ್ತಿತ್ತು. ರೈತರಿಗೆ ಯಾವಾಗ ಬೇಕೋ ಆ ಸಮಯದಲ್ಲಿ ಹಾಲು ಹಿಂಡಲು ಹಸುಗಳಿಗೆ ಇದನ್ನು ಹಾಕಲಾಗುತ್ತಿತ್ತು. ತರಕಾರಿಗಳ ಗಾತ್ರ ಹೆಚ್ಚಿಸಲೂ ಇದನ್ನು ರೈತರು ಬಳಸುತ್ತಿದ್ದರು. ತರಕಾರಿಗಳನ್ನು ಇನ್ನಷ್ಟು ದಪ್ಪ ಮಾಡುವ ಸಲುವಾಗಿ ಹಾಕಲಾಗುತ್ತಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.