![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
Congress; ಪ್ರಿಯಾಂಕಾ ಸ್ಪರ್ಧೆ ಬಯಸಿದ್ದೆ, ಪಿಎಂ ಹುದ್ದೆಗೆ ನನ್ನ ಆಯ್ಕೆ ರಾಹುಲ್….: ಖರ್ಗೆ
Team Udayavani, May 31, 2024, 4:08 PM IST
![INDIA bloc; ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್….: ಮಲ್ಲಿಕಾರ್ಜುನ ಖರ್ಗೆ](https://www.udayavani.com/wp-content/uploads/2024/05/kharge-15-620x342.jpg)
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಬಣ ಗೆಲುವು ಸಾಧಿಸಿದರೆ ಬಣದಿಂದ ಪ್ರಧಾನಿ ಅಭ್ಯರ್ಥಿಯಾಗಿ ತಾವು ರಾಹುಲ್ ಗಾಂಧಿ ಅವರನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಚುನಾವಣಾ ಪ್ರವೇಶಕ್ಕೆ ಅವರು ಒತ್ತಾಯಿಸಿದ್ದಾರೆ ಎಂದು ಅವರು ಹೇಳಿದರು; ಸತತ ಐದು ಗೆಲುವಿನ ನಂತರ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್ ಬರೇಲಿಯ ಕುಟುಂಬದ ಭದ್ರಕೋಟೆಯಿಂದ ಸ್ಪರ್ಧೆಯ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಯ್ಕೆಯಿಂದ ಹೊರಗುಳಿದರು. ಬದಲಿಗೆ ರಾಹುಲ್ ಗಾಂಧಿ ಅವರು ಸ್ಪರ್ಧೆ ನಡೆಸಿದ್ದಾರೆ.
ಎನ್ ಡಿಟಿವಿ ಜತೆ ಮಾತನಾಡಿದ ಖರ್ಗೆ, ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ನನ್ನ ಮೊದಲ ಆಯ್ಕೆ. ಅವರು ದೇಶದ ಉದ್ದಗಲಕ್ಕಿರುವ ಯುವ ಜನತೆಯನ್ನು ಪ್ರತಿನಿಧಿಸುತ್ತಾರೆ ಎಂದರು.
ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿಯ ಬಗ್ಗೆ ಹೇಳಿಕೊಂಡಿಲ್ಲ. “ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಬಣ ನಿರ್ಧರಿಸಿದೆ. ಗೆದ್ದ ನಂತರ ಪ್ರಧಾನಿ ಯಾರು ಎಂದು ಜಂಟಿಯಾಗಿ ನಿರ್ಧರಿಸುತ್ತದೆ.” ಎಂದು ಕಳೆದ ತಿಂಗಳು ರಾಹುಲ್ ಗಾಂಧಿ ಹೇಳಿದ್ದರು.
ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಚುನಾವಣಾ ಸ್ಪರ್ಧೆಯ ಕುರಿತು ಮಾತನಾಡಿದ ಖರ್ಗೆ, “ನಾನು ಪ್ರಿಯಾಂಕಾ ಸ್ಪರ್ಧಿಸಬೇಕೆಂದು ಬಯಸಿದ್ದೆ, ಆದರೆ ರಾಹುಲ್ ಅವರು ದೇಶಾದ್ಯಂತ ಪ್ರಚಾರ ಮಾಡುತ್ತಿರುವ ಕಾರಣದಿಂದ ರಾಹುಲ್ ಅವರ ಪ್ರಚಾರಕ್ಕೆ ಯಾರಾದರೂ ಬೇಕಾಗಿತ್ತು” ಎಂದರು.
ವಿಪಕ್ಷಗಳ ಬಣ ಇಂಡಿಯಾ ಕೂಟವು ಜೂನ್ 1ರಂದು ಸಭೆ ಕರೆದಿದೆ. ಕೊನೆಯ ಹಂತದ ಮತದಾನದ ದಿನದಂದು ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯಲಾಗಿದೆ.
ಟಾಪ್ ನ್ಯೂಸ್
![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!](https://www.udayavani.com/wp-content/uploads/2024/06/airtek-150x83.jpg)
Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
![Randheer-Jaiswal](https://www.udayavani.com/wp-content/uploads/2024/06/Randheer-Jaiswal-150x99.jpg)
Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು
![Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್ ಸಂಸದೆ…](https://www.udayavani.com/wp-content/uploads/2024/06/Congress-20-150x83.jpg)
Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್ ಸಂಸದೆ…
![1-sasdsad](https://www.udayavani.com/wp-content/uploads/2024/06/1-sasdsad-1-150x97.jpg)
Jharkhand; ಸಂಚು ರೂಪಿಸಿರುವುದು ಇಡೀ ದೇಶಕ್ಕೆ ಸಂದೇಶ: ಹೇಮಂತ್ ಸೊರೇನ್
![NEET : ಲೋಕಸಭೆಯಲ್ಲಿ ನೀಟ್ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ](https://www.udayavani.com/wp-content/uploads/2024/06/Parli-150x82.jpg)
NEET : ಲೋಕಸಭೆಯಲ್ಲಿ ನೀಟ್ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![suicide (2)](https://www.udayavani.com/wp-content/uploads/2024/06/suicide-2-2-150x81.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
![1-wew-e-weewqewq](https://www.udayavani.com/wp-content/uploads/2024/06/1-wew-e-weewqewq-150x73.jpg)
Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.