Soldier; ಇಸ್ರೇಲ್‌ನಲ್ಲಿ ಗಾಯಗೊಂಡ ಸೈನಿಕ ಭಾರತಕ್ಕೆ ಸ್ಥಳಾಂತರ

ಇಸ್ರೇಲ್ ಪಡೆಗಳು ಲೆಬನಾನ್‌ನಲ್ಲಿ ನೆಲದ ಆಕ್ರಮಣಕ್ಕೆ ಸಿದ್ಧ..!!

Team Udayavani, Sep 26, 2024, 9:17 PM IST

1-aaaa

ಹೊಸದಿಲ್ಲಿ: ಇಸ್ರೇಲ್ ಪಡೆಗಳು ಲೆಬನಾನ್‌ನಲ್ಲಿ ನೆಲದ ಆಕ್ರಮಣಕ್ಕೆ ಸಿದ್ಧವಾಗುತ್ತಿದ್ದಂತೆ, ಭಾರತ ಗುರುವಾರ ಗಾಯಗೊಂಡ ಭಾರತೀಯ ಸೈನಿಕನನ್ನು ಟೆಲ್ ಅವಿವ್‌ನಿಂದ ಸ್ಥಳಾಂತರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸದಿಲ್ಲಿಯ ಸೇನಾ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿದಿದ್ದಾರೆ. ಈ ಪ್ರಕರಣವು ಲೆಬನಾನ್‌ನಲ್ಲಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಗೋಲನ್ ಹೈಟ್ಸ್‌ನಲ್ಲಿ ವಿಶ್ವಸಂಸ್ಥೆಯ(UN) ಡಿಸ್‌ಎಂಗೇಜ್‌ಮೆಂಟ್ ಅಬ್ಸರ್ವರ್ ಫೋರ್ಸ್ (UNDOF) ಪಡೆಗಳೊಂದಿಗೆ ಸೇವೆ ಸಲ್ಲಿಸುತ್ತಿದ್ದ ಯೋಧ ಹವಾಲ್ದಾರ್ ಸುರೇಶ್ ಆರ್ (33) ಅವರಿಗೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು. UNDOF ಆದೇಶದ ಪ್ರಕಾರ ಪಡೆಗಳಿಗೆ ಇಸ್ರೇಲ್ ಮತ್ತು ಸಿರಿಯಾ ನಡುವೆ ಕದನ ವಿರಾಮವನ್ನು ನಿರ್ವಹಿಸುವುದು ಮತ್ತು ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ನಿರ್ಗಮನದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವುದಾಗಿತ್ತು.

ಯೋಧ ಹವಾಲ್ದಾರ್ ಸುರೇಶ್ ಆರ್ ಅವರನ್ನು C-130J ಏರ್ ಆಂಬುಲೆನ್ಸ್‌ನಲ್ಲಿ ಭಾರತಕ್ಕೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.