![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 8, 2023, 8:22 PM IST
ನವದೆಹಲಿ:ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಯೋಜನೆ (ಪಿಎಲ್ಐ)ಯಲ್ಲಿ ವ್ಯಾಪ್ತಿಯಲ್ಲಿ ಬರುವ ಕಂಪನಿಗಳಲ್ಲಿ ಕೆಲವು ವಿಭಾಗಗಳಲ್ಲಿ ಚೀನಾ ಪರಿಣತರ ಅಗತ್ಯ ಇರುವುದರಿಂದ ವೀಸಾ ನೀಡಿಕೆಗೆ ಕೆಲವು ನಿಯಮಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ.
ಪೂರ್ವ ಲಡಾಖ್ನ ಗಾಲ್ವನ್ನಲ್ಲಿ ಚೀನಾ ಅತಿಕ್ರಮಣದ ಬಳಿಕ 2 ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟಿದೆ. ಜತೆಗೆ ಹಲವಾರು ಆ್ಯಪ್ ಗಳನ್ನೂ ನಿಷೇಧಿಸಲಾಗಿದೆ.
ಜತೆಗೆ ಆಗಸ್ಟ್ನಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿದ್ದ ನಿಯಮಗಳ ಬಗ್ಗೆ ಆಕ್ಷೇಪ ಕೇಳಿ ಬಂದಿತ್ತು. ಹೀಗಾಗಿ, ಸರ್ಕಾರ ಚೀನಾ ಪರಿಣತರಿಗೆ ವೀಸಾ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ನಿಯಮಗಳನ್ನು ರೂಪಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.