ಚೀನಾ ತೊರೆಯುತ್ತಿರುವ ಹೂಡಿಕೆದಾರರಿಗೆ ಭಾರತ ಗಾಳ


Team Udayavani, Oct 20, 2019, 6:55 PM IST

Nirmala-Sitaraaman-1-726

ಚೀನವನ್ನು ತೊರೆಯುತ್ತಿರುವ ಅಂತಾರಾಷ್ಟ್ರೀಯ ಕಂಪನಿಗಳನ್ನು ಭಾರತಕ್ಕೆ ಕರೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆ ನೀಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಹೂಡಿಕೆದಾರರನ್ನು ಗುರುತಿಸಿ ಅಂತವರಲ್ಲಿ ಚೀನಾದಿಂದ ಬಂಡವಾಳ ಹೂಡಿಕೆ ಹಿಂತೆಗೆಯುತ್ತಿರುವ ಉದ್ದಿಮೆದಾರರನ್ನು ಭಾರತಕ್ಕೆ ಸೆಳೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ನಿರ್ಮಲಾ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಸದ್ಯ ಚೀನಾದಲ್ಲಿ ಹೂಡಿಕೆ ಮಾಡಿ ಅಲ್ಲಿ ತಮ್ಮ ಉತ್ಪಾದನಾ ಶಾಖೆಗಳನ್ನು ಹೊಂದಿರುವ ಬಹಳಷ್ಟು ಬಹುರಾಷ್ಟ್ರೀಯ ಕಂಪೆನಿಗಳು ಇದಿಗ ವಿಯೆಟ್ನಾಂನತ್ತ ಮುಖ ಮಾಡುತ್ತಿವೆ. ಆದರೆ ಅಂತಹ ಹೂಡಿಕೆದಾರರಿಗೆ ಭಾರತದಲ್ಲಿ ಪೂರಕ ವಾತಾವರಣ ಇದೆ ಎಂದು ಮನವರಿಕೆ ಮಾಡಿ ಅವರನ್ನು ನಮ್ಮ ದೇಶದತ್ತ ಆಕರ್ಷಿಸುವ ಕೆಲಸ ತುರ್ತಾಗಿ ಮಾಡಲಿದ್ದೇವೆ, ಇದಕ್ಕಾಗಿ ನೀಲಿ ನಕ್ಷೆಯೊಂದನ್ನು ಸಹ ತಯಾರಿಸಿಕೊಂಡಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವರು ಬಂಡವಾಳ ಹೂಡಿಕೆ ಆಕರ್ಷಣೆ ಕುರಿತಾದ ಮಾಹಿತಿಯನ್ನು ನೀಡಿದರು.

ಇಷ್ಟು ಮಾತ್ರವಲ್ಲದೇ ಭಾರತ ಮತ್ತು ಚೀನ ಭೌಗೋಳಿಕವಾಗಿ ಹೇಗೆ ಸಾಮತ್ಯೆಯನ್ನು ಹೊಂದಿವೆ ಎಂಬುದನ್ನು ಈ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನೂ ನಾವು ಮಾಡಲಿದ್ದೇವೆ ಎಂದು ಅವರು ಹೇಳಿದರು.

ಎಲೆಕ್ಟ್ರಾನಿಕ್ಸ್, ಲಿಥಿಯಂ ಅಯಾನ್‌ ಬ್ಯಾಟರಿಗಳು ಮತ್ತು ಸೆಮಿ ಕಂಡಕ್ಟರ್‌ ಗಳನ್ನು ತಯಾರಿಸುವ ಕಂಪನಿಗಳನ್ನು ಭಾರತದತ್ತ ಆಕರ್ಷಿಸಿ ಅವುಗಳ ಉತ್ಪಾದನಾ ಘಟಕಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವರು ತಿಳಿಸಿದರು. ಇದರಿಂದ ಒಂದಷ್ಟು ಪ್ರಮಾಣದ ಸ್ಥಳೀಯ ಉದ್ಯೋಗ ಸೃಷ್ಟಿಯಾಗುವ ಭರವಸೆಯನ್ನೂ ಸಹ ಅವರು ವ್ಯಕ್ತಪಡಿಸಿದರು.

ದೇಶದ ಜಿಡಿಪಿ ಕುಸಿತ ಮತ್ತು ಆರ್ಥಿಕ ಹಿನ್ನಡೆಗೆ ಮದ್ದರೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಾಪೋರೇಟ್‌ ತೆರಿಗೆ ದರವನ್ನು ಕಡಿತಗೊಳಿಸಿದ ಬೆನ್ನಲೇ ಆರ್ಥಿಕ ವಲಯದ ಬಲವರ್ಧನೆಗಾಗಿ ಮಹತ್ತರವಾದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಕಾರ್ಯತಂತ್ರ ನಡೆಸುತ್ತಿರುವುದೂ ಸಹ ಪ್ರಮುಖ ಅಂಶವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.