ಉತ್ತರ ಪ್ರದೇಶ: ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ


Team Udayavani, Aug 24, 2022, 6:45 AM IST

ಉತ್ತರ ಪ್ರದೇಶ: ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

ರಿಯಲ್‌ ಎಸ್ಟೇಟ್‌ ಕಂಪನಿ ಸೂಪರ್‌ಟೆಕ್‌ ನೋಯ್ಡಾದಲ್ಲಿ ನಿರ್ಮಿಸಿದ ಅವಳಿ ವಸತಿ ಸಮುಚ್ಚಯವನ್ನು ಭಾನುವಾರ (ಆ.28) ಕೆಡವಿ ಹಾಕಲಾಗುತ್ತದೆ. ಸುಪ್ರೀಂಕೋರ್ಟ್‌ನ ಆದೇಶದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕೆ ಬೇಕಾಗಿರುವ ಸಿದ್ಧತೆಗಳೂ ಭರದಿಂದ ಸಾಗಿವೆ. ಅಪೆಕ್ಸ್‌ ಮತ್ತು ಸಿಯೇನ್‌ ಎಂಬ ಹೆಸರಿನ ವಸತಿ ಸಮುತ್ಛಯಗಳು ನವದೆಹಲಿಯಲ್ಲಿ ಇರುವ ಕುತುಬ್‌ ಮಿನಾರ್‌ಗಿಂತ ಎತ್ತರವಾಗಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಎತ್ತರದ ಕಟ್ಟಡಗಳನ್ನು ಕೆಡವಿ ಹಾಕಲಾಗುತ್ತದೆ.

ಪ್ರಕರಣದ ಹಿನ್ನೋಟ
2014ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ಸೂಪರ್‌ಟೆಕ್‌ ಕಂಪನಿ ನಿರ್ಮಿಸಿದ ಅವಳಿ ವಸತಿ ಸಮುಚ್ಚಯಗಳನ್ನು ಕೆಡವಿ ಹಾಕುವ ಬಗ್ಗೆ ಆದೇಶ ನೀಡಿತ್ತು. ಪರಿಸರ ಉದ್ದೇಶಕ್ಕಾಗಿ ಮೀಸಲಾಗಿ ಇರಿಸಲಾಗಿರುವ ಸ್ಥಳದಲ್ಲಿ ಅದನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರೂ, ಕಳೆದ ವರ್ಷದ ಆ.31ರಂದು ಮೂರು ತಿಂಗಳ ಒಳಗಾಗಿ ಕಟ್ಟಡ ಕೆಡವಿ ಹಾಕುವ ಬಗ್ಗೆ ಆದೇಶ ಪ್ರಕಟಗೊಂಡಿತ್ತು. ವಿಳಂಬವಾದದ್ದಕ್ಕೆ ನೋಯ್ಡಾ ನಗರಾಭಿವೃದ್ಧಿ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು ಮತ್ತು ಆ.28ರ ದಿನ ನಿಗದಿ ಮಾಡಿತ್ತು.

ಅವಳಿ ಕಟ್ಟಡಗಳ ಬಗ್ಗೆ
103 ಮೀಟರ್‌- ಕಟ್ಟಡದ ಎತ್ತರ
957- ನಿರ್ಮಾಣಗೊಂಡಿರುವ ಫ್ಲಾಟ್‌ಗಳು
21- ಮಳಿಗೆಗಳು
32- ಅಪೆಕ್ಸ್‌ನಲ್ಲಿರುವ ಮಹಡಿಗಳು
29- ಸಿಯೇನ್‌ನಲ್ಲಿರುವ ಮಹಡಿಗಳು
7,50,000 ಚದರ ಅಡಿ- 2 ಕಟ್ಟಡಗಳು ಇರುವ ವ್ಯಾಪ್ತಿ
3,700 ಕೆಜಿ- ಸ್ಫೋಟಿಸಲು ಬೇಕಾಗುವ ಸ್ಫೋಟಕಗಳ ಪ್ರಮಾಣ
15 ದಿನ- ಅವುಗಳನ್ನು ಅಳವಡಿಸಲು ಬೇಕಾಗಿದ್ದ ದಿನಗಳು
10 ಸೆಕೆಂಡುಗಳು- ಕೆಡವಿ ಬೀಳಲು ಬೇಕಾಗಿರುವ ಅವಧಿ
ಆ.28, 2022- ಸ್ಫೋಟಿಸುವ ದಿನ
ಮಧ್ಯಾಹ್ನ 2.30 – ಸಮಯ

ಯಾರ ಉಸ್ತುವಾರಿ?
ಮುಂಬೈನ ಈಡಿಫ‌ಸ್‌ ಎಂಜಿನಿಯರಿಂಗ್‌ ಸಂಸ್ಥೆ ಕಟ್ಟಡವನ್ನು ಕೆಡವಿ ಹಾಕುವ ಹೊಣೆ ಹೊತ್ತುಕೊಂಡಿದೆ. ದಕ್ಷಿಣ ಆಫ್ರಿಕಾದ ಜೆಟ್‌ ಡೆಮಾಲಿಷನ್‌ ನೆರವು ಕೊಡಲಿದೆ. 5 ಸಾವಿರಕ್ಕೂ ಅಧಿಕ ಮಂದಿಯನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಬೇಕು.

ಕೆಡವಿ ಹಾಕಿದ ಬಳಿಕ
30,000 ಟನ್‌- ಸಿಗಬಹುದಾದ ಅವಶೇಷಗಳ ಪ್ರಮಾಣ
12 ಮೀಟರ್‌ ಎತ್ತರ- ಅವಶೇಷಗಳಿಂದ ಉಂಟಾಗುವ ರಾಶಿ
ಅವುಗಳನ್ನು ಏನು ಮಾಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ

ಹಿಂದಿನ ಪ್ರಕರಣ
ಕೊಚ್ಚಿಯ ಮರಾಡುವಿನಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂ ಸಿದ್ದಕ್ಕೆ 2019ರಲ್ಲಿ ಅಪಾರ್ಟ್‌ಮೆಂಟ್‌ ಅನ್ನು ಸ್ಫೋಟಿಸಿ ಕೆಡವಲಾಗಿತ್ತು.
65 ಮೀಟರ್‌- ಕೆಡವಲಾಗಿದ್ದ ಕಟ್ಟಡದ ಎತ್ತರ
122- ಅದರಲ್ಲಿ ಇದ್ದ ಫ್ಲಾಟ್‌ಗಳು
1,800 ಕೆಜಿ- ಬಳಕೆ ಮಾಡಲಾಗಿದ್ದ ಸ್ಫೋಟಕ ಪ್ರಮಾಣ
07 ದಿನ- ಸ್ಫೋಟಕಗಳನ್ನು ಇರಿಸಲುಬೇಕಾಗಿದ್ದ ದಿನ

 

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.