ಸಾಮರಸ್ಯಕ್ಕೆ ಭಾರತ ಜೀವಂತ ನಿದರ್ಶನ


Team Udayavani, Feb 17, 2018, 6:15 AM IST

Iranian-President.jpg

ಹೈದರಾಬಾದ್‌:”ಬೇರೆ ಬೇರೆ ಧರ್ಮ ಮತ್ತು ಜನಾಂಗಕ್ಕೆ ಸೇರಿದ ಜನರು ಶಾಂತಿಯುತವಾಗಿ ಸಹಬಾಳ್ವೆ ನಡೆಸಬಲ್ಲರು
ಎಂಬುದಕ್ಕೆ ಭಾರತವೇ ಜೀವಂತ ನಿದರ್ಶನ.’

ಹೀಗೆಂದು ಭಾರತದ ವಿವಿಧತೆಯಲ್ಲಿ ಏಕತೆಯನ್ನು ಶ್ಲಾಘಿಸಿದ್ದು ಇರಾನ್‌ ಅಧ್ಯಕ್ಷ ಹಸನ್‌ ರೌಹಾನಿ. 3 ದಿನಗಳ ಭಾರತ
ಪ್ರವಾಸದಲ್ಲಿರುವ ರೌಹಾನಿ, ಶುಕ್ರವಾರ ಹೈದರಾಬಾದ್‌ಗೆ ಭೇಟಿ ನೀಡಿದ್ದು, ಇಲ್ಲಿನ ಮುಸ್ಲಿಂ ನಾಯಕರು ಮತ್ತು ವಿದ್ವಾಂಸರನ್ನು
ಉದ್ದೇಶಿಸಿ ಮಾತನಾಡಿದ್ದಾರೆ. “ಭಾರತದಲ್ಲಿ ವಿವಿಧ ಜನಾಂಗಗಳು, ಧರ್ಮಗಳು ಪ್ರೀತಿಯಿಂದ ಬಾಳಿ ಬದುಕುತ್ತಿದ್ದಾರೆ. ಇದು ಶತಮಾನಗ ಳಿಂದಲೂ ಮುಂದುವರಿಯುತ್ತಾ ಬಂದಿದೆ. ಇಲ್ಲಿ ಶಿಯಾಗಳು, ಸುನ್ನಿ, ಸೂಫಿಗಳು, ಹಿಂದೂಗಳು, ಸಿಖರು ಮತ್ತು ಇತರರ ಒಂದಾಗಿ ಬಾಳುತ್ತಿದ್ದಾರೆ.

ಇವರೆಲ್ಲರೂ ಒಂದಾಗಿ ನಾಗರೀಕತೆ ಹಾಗೂ ದೇಶವನ್ನು ಕಟ್ಟಿದ್ದಾರೆ,’ ಎಂದಿದ್ದಾರೆ. ಅಲ್ಲದೆ, ಭಾರತ ಮತ್ತು ಇರಾನ್‌ ರಾಜಕೀಯ ಹಾಗೂ ಆರ್ಥಿಕತೆ ಮೀರಿದಂಥ ಸಂಬಂಧವನ್ನು ಹೊಂದಿದೆ. ಈ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿರೀಕ್ಷೆಯಿದೆ ಎಂದೂ ರೌಹಾನಿ ಹೇಳಿದ್ದಾರೆ.

ಕುತುಬ್‌ ಶಾಹಿ ಸಮಾಧಿಗೆ ಭೇಟಿ: ಶುಕ್ರವಾರ ರೌಹಾನಿ ಅವರು ಇಲ್ಲಿನ ಕುತುಬ್‌ ಶಾಹಿ ಸಮಾಧಿಗೆ ಭೇಟಿ ನೀಡಿದ್ದಾರೆ. ಈ
ಸಮಾಧಿಯು “ಏಳು ಗೋರಿಗಳು’ ಎಂದೇ ಖ್ಯಾತಿ ಗಳಿಸಿದ್ದು, ಇವನ್ನು ಇರಾನ್‌ನ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.